ಐತಿಹಾಸಿಕ ಕಥಾನಕ ‘ಬಿಚ್ಚುಗತ್ತಿ’ ಶೀಘ್ರ ತೆರೆಗೆ 
ಸಿನಿಮಾ ಸುದ್ದಿ

ಐತಿಹಾಸಿಕ ಕಥಾನಕ ‘ಬಿಚ್ಚುಗತ್ತಿ’ ಶೀಘ್ರ ತೆರೆಗೆ

ಚಿತ್ರದುರ್ಗದ ಒಂದೊಂದು ಕಲ್ಲೂ ಇತಿಹಾಸವನ್ನು ಸಾರುತ್ತವೆ ಎಂಬ ಮಾತಿದೆ ಅಂತೆಯೇ ಅಲ್ಲಿನ ಪಾಳೇಗಾರರ ಕುರಿತು ಹಲವು ಕಥೆ, ಕಾದಂಬರಿಗಳು ಪ್ರಕಟವಾಗಿದ್ದು, ಬಿ ಎಲ್ ವೇಣು ಅವರ ಕಾದಂಬರಿ ಆಧಾರಿತ ‘ಬಿಚ್ಚುಗತ್ತಿ’ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ 

ಚಿತ್ರದುರ್ಗದ ಒಂದೊಂದು ಕಲ್ಲೂ ಇತಿಹಾಸವನ್ನು ಸಾರುತ್ತವೆ ಎಂಬ ಮಾತಿದೆ ಅಂತೆಯೇ ಅಲ್ಲಿನ ಪಾಳೇಗಾರರ ಕುರಿತು ಹಲವು ಕಥೆ, ಕಾದಂಬರಿಗಳು ಪ್ರಕಟವಾಗಿದ್ದು, ಬಿ ಎಲ್ ವೇಣು ಅವರ ಕಾದಂಬರಿ ಆಧಾರಿತ ‘ಬಿಚ್ಚುಗತ್ತಿ’ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ

‘ಅಲೆಮಾರಿ’ ಸಂತು ಎಂದೇ ಹೆಸರಾಗಿರುವ ಹರಿ ಸಂತೋಷ್ ನಿರ್ದೇಶನದಲ್ಲಿ ಸಿದ್ಧವಾಗಿರುವ ಚಿತ್ರದಲ್ಲಿ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಾಯಕನಾಗಿ, ಜನಪ್ರಿಯ ನಟಿ ಹರಿಪ್ರಿಯಾ ನಾಯಕಿಯಾಗಿ ಅಭಿನಯಿಸಿದ್ದಾರೆ ಬಾಹುಬಲಿ ಖ್ಯಾತಿಯ ಪ್ರಭಾಕರ್ ವಿಶಿಷ್ಟ ಹಾಗೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT