ಐಟಿ ಅಧಿಕಾರಿಗಳಿಂದ ಚೆನ್ನೈನಲ್ಲಿ ತಮಿಳು ನಾಯಕ ನಟ ವಿಜಯ್ ತೀವ್ರ ವಿಚಾರಣೆ 
ಸಿನಿಮಾ ಸುದ್ದಿ

ಐಟಿ ಅಧಿಕಾರಿಗಳಿಂದ ಚೆನ್ನೈನಲ್ಲಿ ತಮಿಳು ನಾಯಕ ನಟ ವಿಜಯ್ ತೀವ್ರ ವಿಚಾರಣೆ

ತಮಿಳು ಚಿತ್ರ ನಿರ್ಮಾಣ ಸಂಸ್ಥೆಯೊಂದರ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ತಮಿಳು ಚಿತ್ರರಂಗದ ನಾಯಕ ನಟ ವಿಜಯ್ ಅವರನ್ನು ಪ್ರಶ್ನೆಗೊಳಪಡಿಸಿದ್ದರು.

ಚೆನ್ನೈ: ತಮಿಳು ಚಿತ್ರ ನಿರ್ಮಾಣ ಸಂಸ್ಥೆಯೊಂದರ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ತಮಿಳು ಚಿತ್ರರಂಗದ ನಾಯಕ ನಟ ವಿಜಯ್ ಅವರನ್ನು ಪ್ರಶ್ನೆಗೊಳಪಡಿಸಿದ್ದರು.

ಚಿತ್ರವೊಂದರ ಚಿತ್ರೀಕರಣ ಸಮಯದಲ್ಲಿ ಸುಮಾರು ಐದು ಗಂಟೆಗಳ ಕಾಲ ವಿಜಯ್ ಅವರನ್ನು ಪ್ರಶ್ನಿಸಿದ ನಂತರ ಐಟಿ ಅಧಿಕಾರಿಗಳು ವಿಜಯ್ ಅವರ ನಿವಾಸದಲ್ಲೂ ವಿಚಾರಣೆ ಮುಂದುವರಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಎಜಿಎಸ್ ಸಿನಿಮಾಸ್  ಸಂಸ್ಥೆ ಕಚೇರಿ ಆಸ್ತಿಗಳ ಜತೆಗೆ ಸಿನಿಮಾ ಫೈನಾನ್ಷಿಯರ್ ಅನ್ಬು ಚೆಲಿಯನ್ ಅವರ ಮಧುರೈ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಜಯ್ ನಾಯಕರಾಗಿ ನಟಿಸಿದ್ದ  ಬಿಜಿಲ್  ಸಿನಿಮಾವನ್ನು ಕಳೆದ ವರ್ಷ ಎಜಿಎಸ್ ಸಿನೆಮಾಸ್ ನಿರ್ಮಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT