ಅಜಿತ್ ಕುಮಾರ್ 
ಸಿನಿಮಾ ಸುದ್ದಿ

ಸ್ಟಂಟ್ ಮಾಡುವಾಗ ತಮಿಳು ನಟ ಅಜಿತ್‍ಗೆ ಅಪಘಾತ: ಅಭಿಮಾನಿಗಳಲ್ಲಿ ಆತಂಕ!

ಸ್ಟಂಟ್ ಮಾಡುವಾಗ ತಮಿಳು ನಟ ಅಜಿತ್ ಕುಮಾರ್ ಗೆ ಅವರಿಗೆ ಅಪಘಾತವಾಗಿದ್ದು ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ.

ಚೆನ್ನೈ: ಸ್ಟಂಟ್ ಮಾಡುವಾಗ ತಮಿಳು ನಟ ಅಜಿತ್ ಕುಮಾರ್ ಗೆ ಅವರಿಗೆ ಅಪಘಾತವಾಗಿದ್ದು ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ. 

ಹೊಸ ಚಿತ್ರವೊಂದರಲ್ಲಿ ಅಜಿತ್ ನಟಿಸುತ್ತಿದ್ದಾರೆ. ಈ ಚಿತ್ರದ ರೇಸ್ ಸೀನ್ ಶೂಟ್ ಮಾಡುತ್ತಿದ್ದಾಗ ಬೈಕ್ ಅಪಘಾತವಾಗಿದೆ. ಈ ವೇಳೆ ಅಜಿತ್ ಅವರಿಗೆ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಅಜಿತ್ ಹಲವು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕಾಗಿದೆ. 

ತಮಿಳು ನಿರ್ದೇಶಕ ಎಚ್ ವಿನೋದ್ ಆ್ಯಕ್ಷನ್ ಕಟ್ ಹೇಳುತ್ತಿರುವ ಹೊಸ ಚಿತ್ರದಲ್ಲಿ ಅಜಿತ್ ನಟಿಸುತ್ತಿದ್ದಾರೆ. ಚೆನ್ನೈನಲ್ಲಿ ನಡೆಯುತ್ತಿದ್ದ ಸಾಹಸ ಸನ್ನಿವೇಶದ ಚಿತ್ರೀಕರಣದ ಸಂದರ್ಭದಲ್ಲಿ ಅಜಿತ್ ಓಡಿಸುತ್ತಿದ್ದ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. 

ಬೈಕ್ ನಿಂದ ಕೆಳಗೆ ಬಿದ್ದಿದ್ದರಿಂದ ಅಜಿತ್ ಅವರಿಗೆ ಗಾಯವಾಗಿದ್ದು ಇನ್ನು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇನ್ನ ತಮ್ಮ ನೆಚ್ಚಿನ ನಟ ಬೇಗ ಗುಣಮುಖವಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT