'ಶಿವಾಜಿ ಸುರತ್ಕಲ್' ನೋಡಿ 'ವಾಹ್..!' ಎಂದ ರಾಹುಲ್ ದ್ರಾವಿಡ್ 
ಸಿನಿಮಾ ಸುದ್ದಿ

'ಶಿವಾಜಿ ಸುರತ್ಕಲ್' ನೋಡಿ 'ವಾಹ್..!' ಎಂದ ರಾಹುಲ್ ದ್ರಾವಿಡ್

‘ಶಿವಾಜಿ ಸುರತ್ಕಲ್’ ರಮೇಶ್ ಅರವಿಂದ್ ಅಭಿನಯದ 101ನೇ ಚಿತ್ರ  ಪತ್ತೆದಾರಿ ಕಥಾಹಂದರವಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ

‘ಶಿವಾಜಿ ಸುರತ್ಕಲ್’ ರಮೇಶ್ ಅರವಿಂದ್ ಅಭಿನಯದ 101ನೇ ಚಿತ್ರ  ಪತ್ತೆದಾರಿ ಕಥಾಹಂದರವಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ
  
ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಚಿತ್ರವಿದಾಗಿದ್ದು, ಖ್ಯಾತ ಕ್ರಿಕೆಟಿಗರೊಬ್ಬರು ಈ ಚಿತ್ರದ ಮೊದಲ ಪ್ರೇಕ್ಷಕರಾಗಿದ್ದಾರೆ  ಅವರೇ ರಾಹುಲ್ ದ್ರಾವಿಡ್! ಹೌದು, ಚಿತ್ರತಂಡ ಅವರಿಗಾಗಿಯೇ ಮಂಗಳವಾರ ವಿಶೇಷ ಪ್ರದರ್ಶನ ಏರ್ಪಡಿಸಿತ್ತು
  
ಚಿತ್ರತಂಡದೊಡನೆ ಕುಳಿತ ಸಿನಿಮಾ ವೀಕ್ಷಿಸಿದ ರಾಹುಲ್ ದ್ರಾವಿಡ್ “ಶಿವಾಜಿ ಸುರತ್ಕಲ್ ಅದ್ಭುತವಾಗಿದೆ  ಕ್ಲೈಮ್ಯಾಕ್ಸ್ ಬೆರಗುಗೊಳಿಸಿತು  ಎಲ್ಲ ಪ್ರೇಕ್ಷಕರಿಗೂ ಇದೇ ಬಗೆಯ ಅನುಭವವಾಗಲಿದೆ” ಎಂದು ಹೇಳಿದ್ದಾರೆ
  
ಉತ್ತಮ ಚಿತ್ರ ನೀಡಿದ್ದಕ್ಕಾಗಿ ನಾಯಕ ನಟ ರಮೇಶ್ ಅರವಿಂದ್ ಹಾಗೂ ನಿರ್ದೇಶಕ ಶ್ರೀವತ್ಸ ಅವರಿಗೆ ಧನ್ಯವಾದ ಸಲ್ಲಿಸಿದ್ದು, ‘ಶಿವಾಜಿ ಸುರತ್ಕಲ್’ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಶಿವಾಜಿ ಸುರತ್ಕಲ್ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ರಮೇಶ್ ಗಡ್ಡಧಾರಿಯಾಗಿ ಕಾಣಿಸಿಕೊಂಡಿದ್ದಾರೆ. ತನಿಖಾಧಿಕಾರಿ ಪಾತ್ರದಲ್ಲಿ ನಟಿಸಿರುವ ನಟನಿಗೆ ರಾಧಿಕಾ ನಾರಾಯಣ್ ಜತೆಯಾಗಿದ್ದಾರೆ. ಚಿತ್ರದಲ್ಲಿ ಆರೋಹಿ ನಾರಾಯಣ್ ಸಹ ಇದ್ದಾರೆಜ್ಯೂಡಾ ಸ್ಯಾಂಡಿ ಸಂಗೀತ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT