ದೀಪಿಕಾ- ಕಂಗನಾ 
ಸಿನಿಮಾ ಸುದ್ದಿ

ನಾನಂತೂ ತುಕಡೆ ಗ್ಯಾಂಗ್ ಜೊತೆ ನಿಲ್ಲಲ್ಲ: ದೀಪಿಕಾ ಜೆಎನ್ ಯು ಭೇಟಿ ಬಗ್ಗೆ ಕಂಗನಾ ಪ್ರತಿಕ್ರಿಯೆ

ಜೆಎನ್​ಯು ಹಿಂಸಾಚಾರ ಘಟನೆ ಬೆನ್ನಲ್ಲೇ ದೀಪಿಕಾ ಪಡುಕೋಣೆ ವಿದ್ಯಾರ್ಥಿಗಳನ್ನು ಭೇಟಿಯಾದ ಪ್ರಕರಣ ನಟಿ ಕಂಗನಾ ರಾಣಾವತ್ ಪ್ರತಿಕ್ರಿಯಿಸಿದ್ಧಾರೆ.

ನವದೆಹಲಿ: ಜೆಎನ್​ಯು ಹಿಂಸಾಚಾರ ಘಟನೆ ಬೆನ್ನಲ್ಲೇ ದೀಪಿಕಾ ಪಡುಕೋಣೆ ವಿದ್ಯಾರ್ಥಿಗಳನ್ನು ಭೇಟಿಯಾದ ಪ್ರಕರಣ ನಟಿ ಕಂಗನಾ ರಾಣಾವತ್ ಪ್ರತಿಕ್ರಿಯಿಸಿದ್ಧಾರೆ.

ದೀಪಿಕಾ ಹೋಗಿದ್ದು ಅವರ ವೈಯಕ್ತಿಕ ವಿಚಾರ.ಆದರೆ, ನಾನಂತೂ ತುಕಡೆ ಗ್ಯಾಂಗ್ ಜೊತೆ ಹೋಗಿ ನಿಲ್ಲಲಾರೆ ಎಂದು ಕಂಗನಾ ಸ್ಪಷ್ಟಪಡಿಸಿದ್ದಾರೆ. ಸ್ಪಾಟ್ ಬೋಯೆ ಎಂಬ ಜಾಲತಾಣದ ಜೊತೆಗಿನ ಸಂದರ್ಶನದಲ್ಲಿ ಕಂಗನಾ ಅವರು, ದೇಶ ಒಡೆಯುವವರನ್ನು ತಾನು ಯಾವತ್ತೂ ಬೆಂಬಲಿಸುವುದಿಲ್ಲ ಎಂದು ಹೇಳಿದ್ಧಾರೆ.

ಏನೇ ಆದರೂ ನಾನು ತುಕಡೆ ಗ್ಯಾಂಗ್ ಜೊತೆ ಹೋಗಿ ನಿಲ್ಲಲಾರೆ. ಈ ದೇಶವನ್ನು ವಿಭಜಿಸುವ ಯಾರನ್ನೇ ಆದರೂ ನಾನು ಬೆಂಬಲಿಸುವುದಿಲ್ಲ. ಯೋಧ ಸತ್ತಾಗ ಸಂಭ್ರಮಿಸುವ ಜನರಿಗೆ ಅಧಿಕಾರ ಸಿಗಬೇಕೆಂದು ನಾನು ಇಚ್ಛಿಸುವುದಿಲ್ಲ. ಅವರಲ್ಲಿ ಗುರುತಿಸಿಕೊಳ್ಳಲು ಬಯಸುವುದಿಲ್ಲ” ಎಂದು ಬಾಲಿವುಡ್ ಸ್ಟಾರ್ ನಟಿ ಕಂಗನಾ ತಿಳಿಸಿದ್ಧಾರೆ.

 ದೀಪಿಕಾ ವೈಯಕ್ತಿಕ ನಿಲುವಿನ ಬಗ್ಗೆ ತಾನು ಮಾತನಾಡುವುದು ಸರಿಯಾಗದು. ನನಗೆ ಏನು ಬೇಕು ಎಂದು ನಾನು ಹೇಳಬಲ್ಲೆ. ಆಕೆ ಏನು ಮಾಡಬೇಕೆಂದು ನಾನು ಹೇಳುವುದಿಲ್ಲ ಎಂದಿದ್ಧಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT