‘1st ರ‍್ಯಾಂಕ್‌ ಟೆರರಿಸ್ಟ್ ಆದಿತ್ಯ’: ಬೆಳ್ಳಿತೆರೆ ಮೇಲೆ ಮಂಗಳೂರು ಬಾಂಬರ್ ಸ್ಟೋರಿ 
ಸಿನಿಮಾ ಸುದ್ದಿ

‘1st ರ‍್ಯಾಂಕ್‌ ಟೆರರಿಸ್ಟ್ ಆದಿತ್ಯ’: ಬೆಳ್ಳಿತೆರೆ ಮೇಲೆ ಮಂಗಳೂರು ಬಾಂಬರ್ ಸ್ಟೋರಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ರಾಜ್ಯದ ಜನತೆಯಲ್ಲಿ ಭೀತಿ ಹುಟ್ಟಿಸಿದ್ದ ಆದಿತ್ಯ ರಾವ್ ನನ್ನು ಪೋಲೀಸರು ಬಂಧಿಸಿ ಹತ್ತು ದಿನಗಳ ಕಾಲ ವಶಕ್ಕೆ ಪಡೆಇದ್ದಾರೆ. ಇತ್ತ ದೇಶಾದ್ಯಂತ ಸುದ್ದಿಯಾಗಿದ್ದ ಇದೇ ಪ್ರಕರಣವನ್ನು ಕೇಂದ್ರವಾಗಿಟ್ಟುಕೊಂಡು ಸಿನಿಮಾ ತಯಾರಿಸಲು ನಿರ್ಮಾಪಕರೊಬ್ಬರು ಮುಂದಾಗಿದ್ದಾರೆ. ಇದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆ

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ರಾಜ್ಯದ ಜನತೆಯಲ್ಲಿ ಭೀತಿ ಹುಟ್ಟಿಸಿದ್ದ ಆದಿತ್ಯ ರಾವ್ ನನ್ನು ಪೋಲೀಸರು ಬಂಧಿಸಿ ಹತ್ತು ದಿನಗಳ ಕಾಲ ವಶಕ್ಕೆ ಪಡೆಇದ್ದಾರೆ. ಇತ್ತ ದೇಶಾದ್ಯಂತ ಸುದ್ದಿಯಾಗಿದ್ದ ಇದೇ ಪ್ರಕರಣವನ್ನು ಕೇಂದ್ರವಾಗಿಟ್ಟುಕೊಂಡು ಸಿನಿಮಾ ತಯಾರಿಸಲು ನಿರ್ಮಾಪಕರೊಬ್ಬರು ಮುಂದಾಗಿದ್ದಾರೆ. ಇದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರನ್ನೂ ನೊಂದಾಯಿಸಿದ್ದಾರೆ.

‘1st ರ‍್ಯಾಂಕ್‌ ಟೆರರಿಸ್ಟ್ ಆದಿತ್ಯ’  ಎಂಬ ಹೆಸರಲ್ಲಿ ಸಿನಿಮಾ ಮಾಡಲು ನಿರ್ಮಾಪಕ ತುಳಸಿರಾಮ್ ನಿರ್ಧರಿಸಿದ್ದು ಇದಕ್ಕಾಗಿ  ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ಮಾಡಿಸಿದ್ದಾರೆ.

ಚಿತ್ರೀಕರಣ ಇನ್ನು ಎರಡು-ಮೂರು ತಿಂಗಳಲ್ಲಿ ಪ್ರಾರಂಭವಾಗಲಿದ್ದು ನಿರ್ದೇಶಕ ಬಿ.ಆರ್. ಕೇಶವ್ ಚಿತ್ರ ನಿರ್ದೇಶನ ಮಾಡಲಿದ್ದಾರೆ ಎಂದು ನಿರ್ಮಾಪಕರು ಮಾಹಿತಿ ಕೊಟ್ಟಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದ ಬಾಂಬರ್ ಆದಿತ್ಯ ರಾವ್ ಕುರಿತು ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ, ವರದಿಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರಕಥೆ ತಯಾರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT