‘1st ರ‍್ಯಾಂಕ್‌ ಟೆರರಿಸ್ಟ್ ಆದಿತ್ಯ’: ಬೆಳ್ಳಿತೆರೆ ಮೇಲೆ ಮಂಗಳೂರು ಬಾಂಬರ್ ಸ್ಟೋರಿ 
ಸಿನಿಮಾ ಸುದ್ದಿ

‘1st ರ‍್ಯಾಂಕ್‌ ಟೆರರಿಸ್ಟ್ ಆದಿತ್ಯ’: ಬೆಳ್ಳಿತೆರೆ ಮೇಲೆ ಮಂಗಳೂರು ಬಾಂಬರ್ ಸ್ಟೋರಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ರಾಜ್ಯದ ಜನತೆಯಲ್ಲಿ ಭೀತಿ ಹುಟ್ಟಿಸಿದ್ದ ಆದಿತ್ಯ ರಾವ್ ನನ್ನು ಪೋಲೀಸರು ಬಂಧಿಸಿ ಹತ್ತು ದಿನಗಳ ಕಾಲ ವಶಕ್ಕೆ ಪಡೆಇದ್ದಾರೆ. ಇತ್ತ ದೇಶಾದ್ಯಂತ ಸುದ್ದಿಯಾಗಿದ್ದ ಇದೇ ಪ್ರಕರಣವನ್ನು ಕೇಂದ್ರವಾಗಿಟ್ಟುಕೊಂಡು ಸಿನಿಮಾ ತಯಾರಿಸಲು ನಿರ್ಮಾಪಕರೊಬ್ಬರು ಮುಂದಾಗಿದ್ದಾರೆ. ಇದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆ

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ರಾಜ್ಯದ ಜನತೆಯಲ್ಲಿ ಭೀತಿ ಹುಟ್ಟಿಸಿದ್ದ ಆದಿತ್ಯ ರಾವ್ ನನ್ನು ಪೋಲೀಸರು ಬಂಧಿಸಿ ಹತ್ತು ದಿನಗಳ ಕಾಲ ವಶಕ್ಕೆ ಪಡೆಇದ್ದಾರೆ. ಇತ್ತ ದೇಶಾದ್ಯಂತ ಸುದ್ದಿಯಾಗಿದ್ದ ಇದೇ ಪ್ರಕರಣವನ್ನು ಕೇಂದ್ರವಾಗಿಟ್ಟುಕೊಂಡು ಸಿನಿಮಾ ತಯಾರಿಸಲು ನಿರ್ಮಾಪಕರೊಬ್ಬರು ಮುಂದಾಗಿದ್ದಾರೆ. ಇದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರನ್ನೂ ನೊಂದಾಯಿಸಿದ್ದಾರೆ.

‘1st ರ‍್ಯಾಂಕ್‌ ಟೆರರಿಸ್ಟ್ ಆದಿತ್ಯ’  ಎಂಬ ಹೆಸರಲ್ಲಿ ಸಿನಿಮಾ ಮಾಡಲು ನಿರ್ಮಾಪಕ ತುಳಸಿರಾಮ್ ನಿರ್ಧರಿಸಿದ್ದು ಇದಕ್ಕಾಗಿ  ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ಮಾಡಿಸಿದ್ದಾರೆ.

ಚಿತ್ರೀಕರಣ ಇನ್ನು ಎರಡು-ಮೂರು ತಿಂಗಳಲ್ಲಿ ಪ್ರಾರಂಭವಾಗಲಿದ್ದು ನಿರ್ದೇಶಕ ಬಿ.ಆರ್. ಕೇಶವ್ ಚಿತ್ರ ನಿರ್ದೇಶನ ಮಾಡಲಿದ್ದಾರೆ ಎಂದು ನಿರ್ಮಾಪಕರು ಮಾಹಿತಿ ಕೊಟ್ಟಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದ ಬಾಂಬರ್ ಆದಿತ್ಯ ರಾವ್ ಕುರಿತು ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ, ವರದಿಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರಕಥೆ ತಯಾರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT