ರಿಷಬ್ ಶೆಟ್ಟಿ 
ಸಿನಿಮಾ ಸುದ್ದಿ

ಮಂಗಳೂರಿನ ಅಂಡರ್ ವರ್ಲ್ಡ್ ಡಾನ್ 'ಅಮರ್ ಆಳ್ವ' ಪಾತ್ರದಲ್ಲಿ ರಿಷಬ್ ಶೆಟ್ಟಿ

ಕೊರೋನಾ ಲಾಕ್ ಡೌನ್ ನಟ ನಿರ್ದೇಶಕ ರಿಷಬ್ ಶೆಟ್ಟಿ ಪಾಲಿಗೆ ವರವಾಗಿದೆ. ಲಾಕ್ ಡೌನ್ ಸಮಯವನ್ನು ಸದುಪಯೋಗ ಪಡಿಸಿಕೊಂಡಿರುವ ರಿಷಬ್ ಶೆಟ್ಟಿ ನಿರ್ದೇಶನದಂತೆ ನಟನೆಯ ಕಡೆ ಕೂಡ ಹೆಚ್ಚಿನ  ಗಮನ ಹರಿಸುತ್ತಿದ್ದಾರೆ.

ಕೊರೋನಾ ಲಾಕ್ ಡೌನ್ ನಟ ನಿರ್ದೇಶಕ ರಿಷಬ್ ಶೆಟ್ಟಿ ಪಾಲಿಗೆ ವರವಾಗಿದೆ. ಲಾಕ್ ಡೌನ್ ಸಮಯವನ್ನು ಸದುಪಯೋಗ ಪಡಿಸಿಕೊಂಡಿರುವ ರಿಷಬ್ ಶೆಟ್ಟಿ ನಿರ್ದೇಶನದಂತೆ ನಟನೆಯ ಕಡೆ ಕೂಡ ಹೆಚ್ಚಿನ  ಗಮನ ಹರಿಸುತ್ತಿದ್ದಾರೆ.

ರುದ್ರಪ್ರಯಾಗ ಶೂಟಿಂಗ್ ಆರಂಭಿಸಿರುವ ಶೆಟ್ಟಿ  ಅಂಡರ್ ವರ್ಲ್ಡ್ ಡಾನ್ ಅಮರ್ ಆಳ್ವ ಪಾತ್ರದಲ್ಲಿ ನಟಿಸಲು  ಸಿದ್ಧತೆ ನಡೆಸುತ್ತಿದ್ದಾರೆ.

1980-90 ರ ದಶಕದಲ್ಲಿ ನಡೆದ ಘಟನಾವಳಿಗಳಿಗೆ ಶೆಟ್ಟಿ ಕಥೆ ಮತ್ತು ಸಂಭಾಷಣೆ ಬರೆಯುತ್ತಿದ್ದಾರೆ, ನಿತೇಶ್ ಇದಕ್ಕೆ ಸಹಾಯ ಮಾಡುತ್ತಿದ್ದಾರೆ.

ಮಂಗಳೂರು ಭೂಗತ್ತಿನಲ್ಲಿ ಅಮರ್ ಆಳ್ವ ತನ್ನದೇ ಚಾಪು ಮೂಡಿಸಿದ್ದ ವ್ಯಕ್ತಿ, ಮುತ್ತಪ್ಪ ರೈ, ಎಂಪಿ ಜಯರಾಜ್, ಆಯಿಲ್ ಕುಮಾರ್ ರಂತೆ ಈತನ ಹೆಸರು ಭೂತ ಜಗತ್ತಿನಲ್ಲಿ ಚಿರಪರಿಚಿತ.

1992 ರಲ್ಲಿ ಅಮರ್ ಅಳ್ವನನ್ನು ಶೂಟ್ ಮಾಡಿ ಕೊಲ್ಲಲಾಯಿತು, ಯುವ ನಿರ್ದೇಶಕರಾಗಿರುವ ರಿಷಬ್ ಶೆಟ್ಟಿ ಹಲವು ವಿಷಯಗಳ ಕುರಿತು ಸಿನಿಮಾ ಮಾಡಿದ್ದಾರೆ.

ಡಿಟೆಕ್ಟಿವ್ ದಿವಾಕರ್ ಪಾತ್ರದ ಮೂಲದ ಬೆಲ್ ಬಾಟಮ್ ಸಿನಿಮಾದಲ್ಲಿ ಬಣ್ಣ ಹಚ್ಚಿದ ರಿಷಭ್ ಗೆ ಇದು ಹೊಸ ಪಾತ್ರ, ಸಿನಿಮಾ ನಿರ್ಮಾಣ ಯಾರು ಮಾಡುತ್ತಾರೆ ಎಂಬ ಬಗ್ಗೆ ಇನ್ನೂ ಮಾಹಿತಿ ನೀಡಿಲ್ಲ, 2021ಕ್ಕೆ ಸಿನಿಮಾ ಸೆಟ್ಟೇರಲಿದೆ. ಸದ್ಯ ರಿಷಬ್ ಶೆಟ್ಟಿ ರುದ್ರ ಪ್ರಯಾಗ, ಹರಿ ಕಥೆ ಗಿರಿಕಥೆ ಬೆಲ್ ಬಾಟಮ್ 2 ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT