ರಿಯಲ್ ಸ್ಟಾರ್ ಉಪೇಂದ್ರ 
ಸಿನಿಮಾ ಸುದ್ದಿ

ಲಾಕ್‌ಡೌನ್ ನಡುವೆ ಸಾವಯವ ಕೃಷಿ ಮಾಡಿ ಸೈ ಎನಿಸಿಕೊಂಡ ರಿಯಲ್ ಸ್ಟಾರ್

ರಿಯಲ್ ಸ್ಟಾರ್ ಅಂದಾಕ್ಷಣ ಕಣ್ಣಮುಂದೆ ಕಾಣುವ ಚಿತ್ರ ಸ್ಯಾಂಡಲ್‌ವುಡ್ ನಟ "ಉಪೆಂದ್ರ". ಅವರದ್ದು ವಿಶಿಷ್ಟ ಮ್ಯಾನರಿಸಂ, ವಿಚಿತ್ರ ಸಂಭಾಷಣೆ, ಗೊಂದಲ ಮೂಡಿಸುವ ನಿರ್ದೇಶನದಿಂದ ಸೈ ಎನಿಸಿಕೊಂಡ ನಟ. ಈಗ ತಾನೊಬ್ಬ ಮಾದರಿ ಕಷಿಕ ಎನ್ನುವುದನ್ನೂ ತೋರಿಸಿಕೊಟ್ಟಿದ್ದಾರೆ.

ರಿಯಲ್ ಸ್ಟಾರ್ ಅಂದಾಕ್ಷಣ ಕಣ್ಣಮುಂದೆ ಕಾಣುವ ಚಿತ್ರ ಸ್ಯಾಂಡಲ್‌ವುಡ್ ನಟ "ಉಪೆಂದ್ರ". ಅವರದ್ದು ವಿಶಿಷ್ಟ ಮ್ಯಾನರಿಸಂ, ವಿಚಿತ್ರ ಸಂಭಾಷಣೆ, ಗೊಂದಲ ಮೂಡಿಸುವ ನಿರ್ದೇಶನದಿಂದ ಸೈ ಎನಿಸಿಕೊಂಡ ನಟ. ಈಗ ತಾನೊಬ್ಬ ಮಾದರಿ ಕಷಿಕ ಎನ್ನುವುದನ್ನೂ ತೋರಿಸಿಕೊಟ್ಟಿದ್ದಾರೆ.

ಎಲ್ಲರ ಬಾಯಲ್ಲಿ ಓಳು ಬರೀ ಓಳು ಎಂದು ಗುನಿಗುಸುವಂತೆ ಮಾಡಿದ ಉಪೇಂದ್ರ. ಹೀಗೆ‌ ನಿರ್ದೇಶನ, ನಟನೆ, ಹಾಡು, ಸಂಭಾಷಣೆಯಷ್ಟೇ ಅಲ್ಲದೇ ಕಳೆದ ಲೋಕಸಭಾ, ವಿಧಾನಸಭಾ ಚುನಾವಣೆಯಲ್ಲಿ ಪ್ರಜಾಕೀಯ ಪಕ್ಷದ ಮೂಲಕ ರಾಜಕೀಯದಲ್ಲಿಯೂ ಛಾಪು ಮೂಡಿಸಲು ಪ್ರಯತ್ನಿಸಿದ್ದರು.

ಆದರೆ ಉಪೇಂದ್ರ ಅವರಿಗೆ ರಾಜಕೀಯ ಕೈಹಿಡಿಯಲಿಲ್ಲ. ಬಿಜೆಪಿಗೆ ಪರೋಕ್ಷವಾಗಿ ಬೆಂಬಲಿಸಲು ಉಪೇಂದ್ರ ರಾಜಕೀಯದಲ್ಲಿದ್ದಾರೆ ಎಂದು ಆರೋಪಿಸಲಾಗಿತ್ತು. 

ಇದೀಗ ಕೊರೋನಾವೈರಸ್ ಲಾಕ್ ಡೌನ್ ಇರುವ ಕಾರಣ ಬಿಡುವಾಗಿರುವ ನಟ ತಮ್ಮ ಜಮೀನಿನಲ್ಲಿ ವಿವಿಧ ಬಗೆಯ ಹಣ್ಣು, ತರಕಾರಿ, ಹೂವಿನ ಬೆಳೆಯನ್ನ ಹಾಕಿದ್ರು. ಅತೀ ಕಡಿಮೆ ವೆಚ್ಚದಲ್ಲಿ ಹೇಗೆ ಬೆಳೆ ಬೆಳೆಯಬೇಕು ಅಂತ ತಿಳಿಸಿಸ್ಕೊಟ್ಟಿದ್ದಾರೆ. 

ಈ ಸಂಬಂಧ ಸಾಮಾಜಿಕ ತಾಣದಲ್ಲಿ ಸಹ ಪೋಸ್ಟ್ ಹಾಕಿಕೊಂಡ ನಟ "ಅತಿ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ.. This is low cost natural farming...., #natural_farming #upendra #lockdown #farmar #farmer_upendra #upp
#prajaakeeya #upp" ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT