ರಾಜ್ ದೀಪಕ್ ಶೆಟ್ಟಿ ನಿಶ್ಚಿತಾರ್ಥ 
ಸಿನಿಮಾ ಸುದ್ದಿ

ಭರವಸೆಯ ಖಳನಟ ರಾಜ್ ದೀಪಕ್ ಶೆಟ್ಟಿ ಎಂಗೇಜ್ ಮೆಂಟ್, ಕೊರೋನಾ ಕಡಿಮೆಯಾಗುತ್ತಲೇ ಮದ್ವೆ!

ಭರಾಟೆ, ಭರ್ಜರಿಯಂತಹಾ ಚಿತ್ರಗಳಲ್ಲಿ ಅಭಿನಯಿಸಿದ್ದ, ನಟ  ರಾಜ್ ದೀಪಕ್ ಶೆಟ್ಟಿ ಎಂಗೇಜ್ ಮೆಂಟ್ ನೆರವೇರಿದೆ. ಅವರು ತಮ್ಮ ಬಹುಕಾಲದ ಸ್ನೇಹಿತೆಯೊಂದಿಗೆ ಮಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 

ಭರಾಟೆ, ಭರ್ಜರಿಯಂತಹಾ ಚಿತ್ರಗಳಲ್ಲಿ ಅಭಿನಯಿಸಿದ್ದ, ನಟ  ರಾಜ್ ದೀಪಕ್ ಶೆಟ್ಟಿ ಎಂಗೇಜ್ ಮೆಂಟ್ ನೆರವೇರಿದೆ. ಅವರು ತಮ್ಮ ಬಹುಕಾಲದ ಸ್ನೇಹಿತೆಯೊಂದಿಗೆ ಮಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 

ಭರ್ಜರಿ, ಭರಾಟೆ, ಪಂಚತಂತ್ರ ಇನ್ನೂ ಮುಂತಾದ ಚಿತ್ರಗಳಲ್ಲಿ ನಟಿಸಿರುವ ರಾಜ್ ದೀಪಕ್ ಇವೆಂಟ್‌ ಆರ್ಗನೈಸರ್ ಆಗಿರುವ ಮಂಗಳೂರಿನ ಸೋನಿಯಾ ರಾಡ್ರಿಗಸ್ ಅವರಿಒಂದಿಗೆ ಹಸೆಮಣೆ ಏರಲು ಸಿದ್ದವಾಗಿದ್ದಾರೆ. ಈ ಇಬ್ಬರೂ ಬಹುಕಾಲದಿಂದ ಪ್ರೀತಿಸುತ್ತಿದ್ದರು. 

ಮೇ 17ರಂದು ಈ ಜೋಡಿಯ ಮದುವೆ ನಿಶ್ಚಯವಾಗಿತಾದರೂ ಇದೀಗ ಕೊರೋನಾವೈರಸ್ ಕಾರಣದಿಂದ ಮುಂದೂಡಿಕೆಯಾಗಿದೆ. 

ರಾಜ್ ದೀಪಕ್ ಸಧ್ಯ ಕೋಟಿಗೊಬ್ಬ 3, ನಲ್ಲಿ ಅಭಿನಯಿಸುತ್ತಿದ್ದಾರೆ. ಇದಲ್ಲದೆ ಹಲವಾರು ತೆಲುಗು ಚಿತ್ರಗಳಲ್ಲಿ ಅಸಹ ಅವರು ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT