ಹರಿಪ್ರಿಯಾ- ಉಪೇಂದ್ರ 
ಸಿನಿಮಾ ಸುದ್ದಿ

ಹಲವು ವರ್ಷಗಳ ನಂತರ ಮೊದಲ ಸಲ ರಿಯಲ್ ಸ್ಟಾರ್ ಉಪ್ಪಿಗೆ ಜೋಡಿಯಾದ ಹರಿಪ್ರಿಯಾ

ಉಪ್ಪಿ-ರುಪ್ಪಿ ಎಂಬ ಶೀರ್ಷಿಕೆಯಲ್ಲಿ 2 ವರ್ಷಗಳ ಹಿಂದೆಯೇ ಉಪೇಂದ್ರ ಅವರಿಗೆ ಆಕ್ಷನ್ ಕಟ್ ಹೇಳಲು ನಿರ್ದೇಶಕ ಮಾದೇಶ್ ಮುಂದಾಗಿದ್ದರು.  ಇದಕ್ಕೆ ರಚಿತಾ ರಾಮ್ ನಾಯಕಿಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾ ಸೆಟ್ಟೇರಲಿಲ್ಲ.

ಉಪ್ಪಿ-ರುಪ್ಪಿ ಎಂಬ ಶೀರ್ಷಿಕೆಯಲ್ಲಿ 2 ವರ್ಷಗಳ ಹಿಂದೆಯೇ ಉಪೇಂದ್ರ ಅವರಿಗೆ ಆಕ್ಷನ್ ಕಟ್ ಹೇಳಲು ನಿರ್ದೇಶಕ ಮಾದೇಶ್ ಮುಂದಾಗಿದ್ದರು.  ಇದಕ್ಕೆ ರಚಿತಾ ರಾಮ್ ನಾಯಕಿಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾ ಸೆಟ್ಟೇರಲಿಲ್ಲ.

ಈ ಬಾರಿ ಹರಿಪ್ರಿಯಾ, ಉಪೇಂದ್ರ ಅವರ ಜೋಡಿಯಾಗಿ ನಟಿಸುತ್ತಿದ್ದಾರೆ. ಕೆ.ಮಾದೇಶ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಹರಿಪ್ರಿಯಾ ನಾಯಕಿಯಾಗಿದ್ದು, ಪಾತ್ರದ ಬಗ್ಗೆ ಎಕ್ಸೈಟ್‌ ಆಗಿದ್ದಾರೆ. 

ಕಥೆ ಹಾಗೂ ಪಾತ್ರ ತುಂಬಾ ಚೆನ್ನಾಗಿದೆ. ಬ್ರೇಕ್‌ನ ನಂತರ ಸಾಕಷ್ಟು ಕಥೆಗಳು ಹುಡುಕಿ ಬಂದವು. ಅದರಲ್ಲಿ ಉಪೇಂದ್ರ ಅವರು ನಾಯಕರಾಗಿರುವ ಸಿನಿಮಾದ ಕತೆ ಇಷ್ಟವಾಯಿತಂತೆ. 

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದರೂ ಇವರಿಬ್ಬರೂ ಒಟ್ಟಿಗೆ ಇಲ್ಲಿಯವರೆಗೆ ಕಾಣಿಸಿಕೊಂಡಿರಲಿಲ್ಲ. ಜಾಹೀರಾತಿನಲ್ಲಿ ಅವರ ಜತೆ ನಟಿಸಿದ್ದರು.

ಈ ಹಿಂದೆಯೂ ಅವರ ಬೇರೆ ಸಿನಿಮಾಗಳಿಗೆ ಆಫರ್‌ ಬಂದಿತ್ತು. ಆದರೆ, ನಟನೆಗೆ ಅವಕಾಶ ಇರುತ್ತಿರಲಿಲ್ಲ ಅಥವಾ ಡೇಟ್ಸ್‌ ಸಮಸ್ಯೆ ಆಗುತ್ತಿತ್ತು. ಈ ಚಿತ್ರಕ್ಕೆ ಎರಡು ತಿಂಗಳ ಹಿಂದೆಯೇ ಅಪ್ರೋಚ್‌ ಮಾಡಿದ್ದರಿಂದ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿದೆ. ನನಗೆ ಕಥೆ ಎಷ್ಟೇ ಚೆನ್ನಾಗಿದ್ದರೂ ಸ್ಟ್ರಾಂಗ್‌ ಟೀಮ್‌ ಕೂಡಾ ಮುಖ್ಯ ಎಂದು ಹರಿಪ್ರಿಯಾ ಹೇಳಿದ್ದಾರೆಯ

 ಇನ್ನೂ ಹೆಸರಿಡದ ಚಿತ್ರಕ್ಕೆ ಮಾದೇಶ್‌ ಅವರ ನಿರ್ದೇಶನ, ಸಾಧು ಕೋಕಿಲ ಅವರ ಸಂಗೀತ ಸಂಯೋಜನೆ ಮಾಡುತ್ತಿರುವುದು ನನಗೆ ವಿಶೇಷ. ಸಾಧು ಕೋಕಿಲ ಅವರ ಸಂಗೀತವಿದೆ, ಭ್ರಷ್ಟಾಚಾರ ಕುರಿತ ಕಥೆ ಇದಾಗಿದೆ ಎಂದು ಹೇಳಲಾಗಿದೆ.

ಸದ್ಯ ಸ್ಯಾಂಡಲ್ ವುಡ್ ನಲ್ಲಿ ಉಪೇಂದ್ರ ಬ್ಯುಸಿಯಾಗಿರುವ ನಟ,  ಹೋಮ್ ಮಿನಿಸ್ಟರ್  ಕೂಡ ರಿಲೀಸ್ ಗೆ ರೆಡಿಯಾಗಿದೆ. ಸದ್ಯ ಆರ್ .ಚಂದ್ರು ನಿರ್ದೇಶನದ ಕಬ್ಜಾ ಶೂಟಿಂಗ್ ನಲ್ಲಿ ಉಪೇಂದ್ರ ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT