ರಜನಿಕಾಂತ್ 
ಸಿನಿಮಾ ಸುದ್ದಿ

ಕೊರೋನಾ ವೈರಸ್: ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕ ವರ್ಗಕ್ಕೆ ರೂ.50 ಲಕ್ಷ ದೇಣಿಗೆ ನೀಡಿದ ರಜನಿಕಾಂತ್

ದೇಶದಾದ್ಯಂತ ಕೊರೋನಾ ವೈರಸ್ ರುದ್ರ ತಾಂಡವವಾಡುತ್ತಿದ್ದು, ವೈರಸ್ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ತಮಿಳುನಾಡು ಸರ್ಕಾರ ಇಡೀ ರಾಜ್ಯವನ್ನು ಬಂದ್ ಮಾಡಿದೆ. ಬಂದ್ ನಿಂದಾಗಿ ಸಿನಿಮಾಮ ಕಾರ್ಮಿಕ ವರ್ಗ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು, 50 ಲಕ್ಷ ದೇಣಿಗೆ ನೀಡಿದ್ದಾರೆ. 

ಚೆನ್ನೈ: ದೇಶದಾದ್ಯಂತ ಕೊರೋನಾ ವೈರಸ್ ರುದ್ರ ತಾಂಡವವಾಡುತ್ತಿದ್ದು, ವೈರಸ್ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ತಮಿಳುನಾಡು ಸರ್ಕಾರ ಇಡೀ ರಾಜ್ಯವನ್ನು ಬಂದ್ ಮಾಡಿದೆ. ಬಂದ್ ನಿಂದಾಗಿ ಸಿನಿಮಾಮ ಕಾರ್ಮಿಕ ವರ್ಗ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು, 50 ಲಕ್ಷ ದೇಣಿಗೆ ನೀಡಿದ್ದಾರೆ. 

ತಮಿಳುನಾಡು ರಾಜ್ಯವನ್ನು ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಫಿಲ್ಮ್ ಎಂಪ್ಲಾಯೀಸ್ ಫೆಡರೇಶನ್ ಆಫ್ ಸೌತ್ ಇಂಡಿಯಾ ಯೂನಿಯನ್ ಕಾರ್ಮಿಕರು ಭಾರೀ ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ರಜನಿಕಾಂತ್ ಅವರು ರೂ.50 ಲಕ್ಷವನ್ನು ಕಾರ್ಮಿಕರಿಗೆ ನೀಡಿದ್ದಾರೆಂದು ತಿಳಿದುಬಂದಿದೆ. 

ದೇಶದಾದ್ಯಂತ ಕೊರೋನಾ ವೈರಸ್ ಹಾವಳಿ ಹೆಚ್ಚಾಗಿದ್ದು, 500 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, 11 ಮಂದಿ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳು ಸಂಪೂರ್ಣವಾಗಿ ಲಾಕ್'ಡೌನ್ ಆಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT