ಗಂಧದಗುಡಿಯ ಗಂಧರ್ವರು 
ಸಿನಿಮಾ ಸುದ್ದಿ

'ಗಂಧದಗುಡಿಯ ಗಂಧರ್ವರು': ಸ್ಯಾಂಡಲ್ ವುಡ್ ಕಲಾವಿದರ ಗಾಯನಕಲೆಗೆ ವೇದಿಕೆ!

ಲಾಕ್‌ಡೌನ್‌ನ ಈ ಕೊನೆಯ ಹಂತದಲ್ಲಿ ಪೇಕ್ಷಕರೊಡನೆ ಸಂಪರ್ಕ ಸಾಧ್ಯವಾಗಿಸಲು ನಿರ್ದೇಶಕ ರಘುರಾಮ್ ಸಂಗೀತವನ್ನು ಆಯ್ಕೆ ಮಾಡಿಕೊಂಡಿದ್ದಾರೆ. "ಗಂಧದಗುಡಿಯ ಗಂಧರ್ವರು" ಎಂಬ ಹೆಸರಿನ ಈ ಸರಣಿಯಲ್ಲಿ ಗಾಯನ ಕೌಶಲ್ಯವನ್ನು ಹೊಂದಿರುವ ನಟರು, ಕಲಾವಿದರು ಇರಲಿದ್ದಾರೆ.

ಲಾಕ್‌ಡೌನ್‌ನ ಈ ಕೊನೆಯ ಹಂತದಲ್ಲಿ ಪೇಕ್ಷಕರೊಡನೆ ಸಂಪರ್ಕ ಸಾಧ್ಯವಾಗಿಸಲು ನಿರ್ದೇಶಕ ರಘುರಾಮ್ ಸಂಗೀತವನ್ನು ಆಯ್ಕೆ ಮಾಡಿಕೊಂಡಿದ್ದಾರೆ. "ಗಂಧದಗುಡಿಯ ಗಂಧರ್ವರು" ಎಂಬ ಹೆಸರಿನ ಈ ಸರಣಿಯಲ್ಲಿ ಗಾಯನ ಕೌಶಲ್ಯವನ್ನು ಹೊಂದಿರುವ ನಟರು, ಕಲಾವಿದರು ಇರಲಿದ್ದಾರೆ.

ಶೋನಲ್ಲಿ ವಿಜಯ ರಾಘವೇಂದ್ರ, ರವಿಶಂಕರ್ ಗೌಡ, ಸುನಿಲ್ ರಾವ್, ಅನಿರುದ್ಧ್ ಮತ್ತು ನವೀನ್ ಕೃಷ್ಣ ಅವರು ಎವರ್ ಗ್ರೀನ್ ರೆಟ್ರೊ ಹಾಡುಗಳಿಗೆ ದನಿಯಾಗಲಿದ್ದಾರೆ.

"ಇಡೀ ಸಂಚಿಕೆಯನ್ನು ಸೃಜನ್ ಲೋಕೇಶ್  ನಿರೂಪಿಸಲಿದ್ದಾರೆ" ಎಂದು ನಿರ್ದೇಶಕರು ಹೇಳಿದ್ದು ಈ ಸರಣಿಯನ್ನು ಸ್ಯಾಂಡಲ್‌ವುಡ್‌ನ ಮೂರು ದೊಡ್ಡ ತಾರೆಯರು ಸ್ಯಾಂಡಲ್‌ವುಡ್‌ನ ಮೂರು "ಇದು ಸಂಭಾಷಣೆ-ಕಮ್ ಸಾಂಗ್ ನ ಕಾರ್ಯಕ್ರಮವಾಗಿದೆ. ಹತ್ತು ವಿವಿಧ ನಟರು ಹಾಡಿದ ಪ್ರತಿ ಹಾಡಿನ ಇತಿಹಾಸದ ವಿವರಗಳನ್ನು ಸೃಜನ್ ನೀಡಲಿದ್ದಾರೆ" ಎಂದು ಅವರು ವಿವರಿಸಿದ್ದಾರೆ.

ಪ್ರಸ್ತುತ ನಿರ್ದೇಶಕರು ಈಗ ಅವರ ಮನೆಯಲ್ಲಿ ಇದಾಗಲೇ  ಚಿತ್ರೀಕರಣಗೊಂಡಿರುವ ಮ್ಯೂಸಿಕಲ್ ಫೂಟೇಜ್‌ನ ಕೆಲಸದಲ್ಲಿ ನಿರತವಾಗಿದ್ದಾರೆ.45 ನಿಮಿಷಗಳ ಎಪಿಸೋಡ್ ಆನಂದ್ ಆಡಿಯೊದ ಯೂಟ್ಯೂಬ್ ಚಾನೆಲ್‌ನಲ್ಲಿ ಮೇ 15, 16 ಮತ್ತು 17 ರಂದು ಮೂರು ಸಂಚಿಕೆಗಳಾಗಿ ಬಿಡುಗಡೆಯಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT