ಕಾಶಿನಾಥ್, ಉಪೇಂದ್ರ, ತರುಣ್ ಸುಧೀರ್ 
ಸಿನಿಮಾ ಸುದ್ದಿ

ಕಾಶಿನಾಥ್ ರನ್ನು ನೆನಪಿಸಿಕೊಂಡ ಉಪೇಂದ್ರ,ತರುಣ್ ಸುಧೀರ್ 

ಇಂದು ಸ್ಯಾಂಡಲ್​​ವುಡ್​​ನ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ  69ನೇ ವರ್ಷದ ಹುಟ್ಟುಹಬ್ಬ.ಇದರ ನಿಮಿತ್ಯ ಅವರ ಶಿಷ್ಯರಾದ ನಟ ಉಪೇಂದ್ರ ಹಾಗೂ ನಿರ್ದೇಶಕ ತರುಣ್​ ಸುಧೀರ್​, ಕಾಶಿನಾಥ್​ ಅವರನ್ನು ಸ್ಮರಿಸಿಕೊಂಡಿದ್ದಾರೆ

ಬೆಂಗಳೂರು: ಇಂದು ಸ್ಯಾಂಡಲ್​​ವುಡ್​​ನ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ  69ನೇ ವರ್ಷದ ಹುಟ್ಟುಹಬ್ಬ.ಇದರ ನಿಮಿತ್ಯ ಅವರ ಶಿಷ್ಯರಾದ ನಟ ಉಪೇಂದ್ರ ಹಾಗೂ ನಿರ್ದೇಶಕ ತರುಣ್​ ಸುಧೀರ್​, ಕಾಶಿನಾಥ್​ ಅವರನ್ನು ಸ್ಮರಿಸಿಕೊಂಡಿದ್ದಾರೆ. 
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕಾಶಿನಾಥ್ ಅವರು 2018ರಲ್ಲಿ ಕೊನೆಯುಸಿರೆಳೆದರು. 

 ನಟ ಉಪೇಂದ್ರ ಅವರು ಕಾಶೀನಾಥ್​​ ಅವರನ್ನು ಸ್ಮರಿಸುವ ಮೂಲಕ "ಅರಿವು ತೋರಿಸಿಕೊಟ್ಟ ಗುರುವಿಗೆ ಹುಟ್ಟುಹಬ್ಬದ ಶುಭಾಶಯ" ಎಂದು ಟ್ವೀಟ್ ಮಾಡಿದ್ದಾರೆ. 

ಇನ್ನು,‌ನಿರ್ದೇಶಕ ತರುಣ್ ಸುಧೀರ್ ಅವರು ಚೌಕ‌ ಚಿತ್ರದ ಅವರೊಂದಿಗಿನ ಫೋಟೋ ಒಂದವನ್ನು ಶೇರ್ ಮಾಡಿ, ನಿಮ್ಮ ಜೊತೆ ಕೆಲಸ ಮಾಡಿದ್ದು ನನ್ನ ಜೀವನದ ಅತ್ಯುತ್ತಮ ಘಳಿಗೆ. ನಿಮ್ಮನ್ನು ಮಿಸ್​ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT