ಸುಮಲತಾ ಅಂಬರೀಷ್ ಅವರು ಇಂದು ಮಾಡಿರುವ ಟ್ವೀಟ್ 
ಸಿನಿಮಾ ಸುದ್ದಿ

ಅಂಬರೀಷ್ ಎರಡನೇ ವರ್ಷದ ಪುಣ್ಯತಿಥಿ: ಸಮಾಧಿಗೆ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಸೇರಿದಂತೆ ಗಣ್ಯರಿಂದ ಪೂಜೆ

ಕನ್ನಡ ಚಿತ್ರರಂಗದ ಖ್ಯಾತ ದಿವಂಗತ ಹಿರಿಯ ನಟ ಹಾಗೂ ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಷ್ ಅವರ ಎರಡನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಅವರು ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿ ಸ್ಮರಿಸಿಕೊಂಡರು.

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ದಿವಂಗತ ಹಿರಿಯ ನಟ ಹಾಗೂ ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಷ್ ಅವರ ಎರಡನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಅವರು ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿ ಸ್ಮರಿಸಿಕೊಂಡರು.

ಸಂಸದೆ ಹಾಗೂ ಅವರ ಪತ್ನಿ ಸುಮಲತಾ ಅಂಬರೀಷ್, ಪುತ್ರ ಅಭಿಷೇಕ್, ನಟ ದರ್ಶನ್, ರಾಕ್ ಲೈನ್ ವೆಂಕಟೇಶ್ ಅವರೆಲ್ಲಾ ಸೇರಿ ಕಂಠೀರವ ಸ್ಡುಡಿಯೊದಲ್ಲಿರುವ ಸಮಾಧಿ ಬಳಿ ತೆರಳಿ ಅಂಬರೀಷ್ ಅವರಿಗೆ ಇಷ್ಟವಾದ ತಿಂಡಿ-ತಿನಿಸುಗಳನ್ನಿಟ್ಟು ಭಕ್ತಿಯಿಂದ ಪೂಜಿಸಿದರು.

ಇವರ ಜೊತೆಗೆ ನಟರಾದ ದರ್ಶನ್, ಜೈ ಜಗದೀಶ್, ವಿಜಯ ಲಕ್ಷ್ಮಿ ಸಿಂಗ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಿತ್ರರಂಗದ ಹಲವರಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT