ಸಿನಿಮಾ ಸುದ್ದಿ

'ಮದಗಜ' ಸೆಟ್ ಗೆ 'ಡಿ ಬಾಸ್' ದರ್ಶನ್ ಎಂಟ್ರಿ, 'ಸಖತ್ ಟೈಂ' ಎಂದ ಶ್ರೀಮುರಳಿ

ಮಹೇಶ್ ನಿರ್ದೇಶನದ ಶ್ರೀಮುರಳಿ ಅಭಿನಯದ "ಮದಗಜ" ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆದಿದೆ. ಈ ವೇಳೆ ಯಾರೊಬ್ಬರಿಗೂ ಸುಳಿವು ನೀಡದೆ ಡಿ ಬಾಸ್ ದರ್ಶನ್ "ಮದಗಜ" ಶೂಟಿಂಗ್ ಸೆಟ್ ಗೆ ಎಂಟ್ರಿಯಾಗಿದ್ದಾರೆ.

ಮಹೇಶ್ ನಿರ್ದೇಶನದ ಶ್ರೀಮುರಳಿ ಅಭಿನಯದ "ಮದಗಜ" ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆದಿದೆ. ಈ ವೇಳೆ ಯಾರೊಬ್ಬರಿಗೂ ಸುಳಿವು ನೀಡದೆ ಡಿ ಬಾಸ್ ದರ್ಶನ್ "ಮದಗಜ" ಶೂಟಿಂಗ್ ಸೆಟ್ ಗೆ ಎಂಟ್ರಿಯಾಗಿದ್ದಾರೆ.

ಈ ಸಮಯ ಚಿತ್ರತಂಡದ ಸದಸ್ಯರು ದರ್ಶನ್ ಜತೆ ಫೋಟೋ ತೆಗೆಸಿಕೊಂಡು ಖುಷಿ ಪಟ್ಟಿದ್ದಾರೆ.

ಇನ್ನು ನಟ ಶ್ರೀಮುರಳಿ ಸಹ ದರ್ಶನ್ ಆಗಮನವನ್ನು ಸಂಭ್ರಮಿಸಿದ್ದು ಈ ಬಗ್ಗೆ ತಮ್ಮ ಟ್ವಿಟ್ತರ್ ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.ಇದು  'ಸಖತ್ ಟೈಂ' ಎಂದು ನಟ ಶ್ರೀಮುರಳಿ ಟ್ವೀಟ್ ಮಾಡಿದ್ದಾರೆ. 

"ಮದಗಜ"ದಲ್ಲಿ ಶ್ರೀಮುರಳೀಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದು ದರ್ಶನ್ ಅವರ "ರಾಬರ್ಟ್" ಚಿತ್ರ ನಿರ್ಮಾಪಕ ಉಮಾಪತಿ ಡ್ರೀನಿವಾಸ್ ಗೌಡ ಈ ಚಿತ್ರಕ್ಕೆ ಸಹ ಬಂಡವಾಳ ತೊಡಗಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT