ವೈಜನಾಥ್ ಬಿರಾದಾರ್ ಅಮಿತಾಭ್ ಬಚ್ಚನ್ 
ಸಿನಿಮಾ ಸುದ್ದಿ

ಬಿರಾದಾರ್ ಭಾರತದ ಹೆಮ್ಮೆ: ಕನ್ನಡ ನಟನಿಗೆ ಬಿಗ್ ಬಿ ಅಮಿತಾಬ್ ಪ್ರಶಂಸೆ

ಪಾತ್ರ ಯಾವುದಾದರೇನು, ಜೀವ ತುಂಬಿ ನಟಿಸುವುದಷ್ಟೇ ನನ್ನ ಕೆಲಸ ಎನ್ನುವ ವೈಜನಾಥ್ ಬಿರಾದಾರ್ ಅತ್ಯುತ್ತಮ ಕಲಾವಿದ.

ಪಾತ್ರ ಯಾವುದಾದರೇನು, ಜೀವ ತುಂಬಿ ನಟಿಸುವುದಷ್ಟೇ ನನ್ನ ಕೆಲಸ ಎನ್ನುವ ವೈಜನಾಥ್ ಬಿರಾದಾರ್ ಅತ್ಯುತ್ತಮ ಕಲಾವಿದ.

ಭಿಕ್ಷುಕ, ಕುಡುಕ, ಬಡವ ಮೊದಲಾದ ಪಾತ್ರಗಳಿಂದ 350ಕ್ಕೂ ಹಚ್ಚು ಚಿತ್ರಗಳ ಮೂಲಕ ರಸಿಕರನ್ನು ರಂಜಿಸುವ ಈ ನಟ ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಲೆಯನ್ನು ದೇವರೆಂದು ನಂಬಿರುವ ವೈಜನಾಥ್​ ಬಿರಾದರ್​ ಅವರು ಗಿರೀಶ್​​ ಕಾಸರವಳ್ಳಿ ನಿರ್ದೇಶನದ ಕನಸೆಂಬ ಕುದುರೆಯನೇರಿ ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿದ್ದು, ಅದಕ್ಕಾಗಿ ಸ್ಪೇನ್​ನ ಮ್ಯಾಡ್ರಿಡ್​ನಲ್ಲಿ ನಡೆದ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಎಂಬ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬಿರಾದರ್​ಗೆ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿರುವ ವಿಚಾರ ತಿಳಿದು ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಇತ್ತೀಚೆಗಷ್ಟೆ ಕರೆ ಮಾಡಿ, ಶುಭಾಶಯ ತಿಳಿಸಿದ್ದಾರೆ. ಭಾರತೀಯನಿಗೆ ಈ ಗೌರವ ಸಿಕ್ಕಿರುವುದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka Budget 2026 Live updates: ಸಿಎಂ ಸಿದ್ದರಾಮಯ್ಯರಿಂದ 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

ಕರ್ನಾಟಕ ಬಜೆಟ್ 2026: 'ಹಾಲು ನೀಡುವ ಹಸುವಿಗೆ ಆರೈಕೆ ಅಗತ್ಯ'; ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ

T20 ವಿಶ್ವಕಪ್ 2026: 'ನೀನ್ ಕೂತ್ಕೊಳ್ಳಮ್ಮ.. ಔಟಿಲ್ಲ..': 'ಸಾಕ್ಷಿ' ಪ್ರಜ್ಞೆಗೆ ಬಿದ್ದು ಬಿದ್ದು ನಕ್ಕ MS Dhoni.. ಅಭಿಮಾನಿಗಳಿಗೆ ರಸದೌತಣ ನೀಡಿದ ಕ್ಯೂಟ್ ಕದನ! Video

ಅಸ್ಸಾಂ: ಭಾರತೀಯ ವಾಯುಪಡೆಯ Sukhoi-30 ಯುದ್ಧ ವಿಮಾನ ಪತನ! ಇಬ್ಬರು ಪೈಲಟ್ ದುರ್ಮರಣ

ಕರ್ನಾಟಕ ಬಜೆಟ್ 2026: ನೀರಾವರಿಗೆ ಪ್ರಮುಖ ಆದ್ಯತೆ, ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಒತ್ತಾಯ: CM Siddaramaiah

SCROLL FOR NEXT