ವೈಜನಾಥ್ ಬಿರಾದಾರ್ ಅಮಿತಾಭ್ ಬಚ್ಚನ್ 
ಸಿನಿಮಾ ಸುದ್ದಿ

ಬಿರಾದಾರ್ ಭಾರತದ ಹೆಮ್ಮೆ: ಕನ್ನಡ ನಟನಿಗೆ ಬಿಗ್ ಬಿ ಅಮಿತಾಬ್ ಪ್ರಶಂಸೆ

ಪಾತ್ರ ಯಾವುದಾದರೇನು, ಜೀವ ತುಂಬಿ ನಟಿಸುವುದಷ್ಟೇ ನನ್ನ ಕೆಲಸ ಎನ್ನುವ ವೈಜನಾಥ್ ಬಿರಾದಾರ್ ಅತ್ಯುತ್ತಮ ಕಲಾವಿದ.

ಪಾತ್ರ ಯಾವುದಾದರೇನು, ಜೀವ ತುಂಬಿ ನಟಿಸುವುದಷ್ಟೇ ನನ್ನ ಕೆಲಸ ಎನ್ನುವ ವೈಜನಾಥ್ ಬಿರಾದಾರ್ ಅತ್ಯುತ್ತಮ ಕಲಾವಿದ.

ಭಿಕ್ಷುಕ, ಕುಡುಕ, ಬಡವ ಮೊದಲಾದ ಪಾತ್ರಗಳಿಂದ 350ಕ್ಕೂ ಹಚ್ಚು ಚಿತ್ರಗಳ ಮೂಲಕ ರಸಿಕರನ್ನು ರಂಜಿಸುವ ಈ ನಟ ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಲೆಯನ್ನು ದೇವರೆಂದು ನಂಬಿರುವ ವೈಜನಾಥ್​ ಬಿರಾದರ್​ ಅವರು ಗಿರೀಶ್​​ ಕಾಸರವಳ್ಳಿ ನಿರ್ದೇಶನದ ಕನಸೆಂಬ ಕುದುರೆಯನೇರಿ ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿದ್ದು, ಅದಕ್ಕಾಗಿ ಸ್ಪೇನ್​ನ ಮ್ಯಾಡ್ರಿಡ್​ನಲ್ಲಿ ನಡೆದ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಎಂಬ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬಿರಾದರ್​ಗೆ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿರುವ ವಿಚಾರ ತಿಳಿದು ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಇತ್ತೀಚೆಗಷ್ಟೆ ಕರೆ ಮಾಡಿ, ಶುಭಾಶಯ ತಿಳಿಸಿದ್ದಾರೆ. ಭಾರತೀಯನಿಗೆ ಈ ಗೌರವ ಸಿಕ್ಕಿರುವುದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನ್ ರಾಜೀನಾಮೆ: ಕನ್ನಡಿಗ ಪ್ರಹ್ಲಾದ್ ಜೋಶಿಗೆ ಜಾಕ್‌ಪಾಟ್; ಹೆಚ್ಚುವರಿಯಾಗಿ ಶಿಕ್ಷಣ ಖಾತೆ ಜವಾಬ್ದಾರಿ!

ಮುಸ್ಲಿಂ, ಕ್ರೈಸ್ತ-ವಿರೋಧಿ ರಾಜಕೀಯದ ಆಡಳಿತ ನಿಲ್ಲಿಸಿ: ಇದು ಕೇವಲ ಟ್ರೈಲರ್ ಅಷ್ಟೇ, ಅಸಲಿ ಪಿಕ್ಚರ್ ಬಾಕಿಯಿದೆ- ಸೌರವ್ ದಾಸ್!

ಐರ್ಲೆಂಡ್, ಇಂಗ್ಲೆಂಡ್ ವಿರುದ್ಧ T20 ಸರಣಿ ಸೋಲಿನ ಕಹಿ ಬಳಿಕ ಈಗ ಜಿಂಬಾಬ್ವೆ ವಿರುದ್ಧ ಸರಣಿ ಗೆದ್ದ ಭಾರತ!

ಸಿಜೆಪಿ ಅಭಿಜಿತ್ ದೀಪ್ಕೆ ರಾಜಕೀಯ ಪ್ರವೇಶ? ಮೊದಲು ಸುರಕ್ಷಿತವಾಗಿ ಮನೆಗೆ ಬರಲಿ- ಪೋಷಕರ ಆತಂಕ!

NEET ವಿವಾದದ ಪ್ರತಿಭಟನೆ ಬೆನ್ನಲ್ಲೇ ಮೋದಿ ಸರ್ಕಾರಕ್ಕೆ ಟ್ಯಾಕ್ಸಿ ಸಂಘದ protest ತಲೆಬಿಸಿ!