ವಿಜಯ ರೆಡ್ಡಿ 
ಸಿನಿಮಾ ಸುದ್ದಿ

ಮಯೂರ, ಗಂಧದ ಗುಡಿ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ವಿಜಯ್ ರೆಡ್ಡಿ ವಿಧಿವಶ

ಮಯೂರ, ಗಂಧದ ಗುಡಿಯಂತ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ವಿಜಯ ರೆಡ್ಡಿ ಅವರು ಇಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಬೆಂಗಳೂರು: ಮಯೂರ, ಗಂಧದ ಗುಡಿಯಂತ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ವಿಜಯ ರೆಡ್ಡಿ ಅವರು ಇಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 

84 ವರ್ಷದ ವಿಜಯ ರೆಡ್ಡಿ ಅವರು ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ವಿಧಿವಶರಾಗಿದ್ದಾರೆ. 

ವಿಜಯ್ ರೆಡ್ಡಿ-ಡಾ. ರಾಜಕುಮಾರ್

1970ರಲ್ಲಿ ತೆರೆಕಂಡ ರಂಗಮಹಲ್ ರಹಸ್ಯ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ನಂತರ ಡಾ. ರಾಜಕುಮಾರ್ ಅಭಿನಯದ ಗಂಧದ ಗುಡಿ, ಮಯೂರ, ಶ್ರೀನಿವಾಸ ಕಲ್ಯಾಣ, ಸನಾದಿ ಅಪ್ಪಣ್ಣ, ಹುಲಿಯ ಹಾಲಿನ ಮೇವು ಚಿತ್ರಗಳು ಸೇರಿದಂತೆ ಕನ್ನಡದಲ್ಲಿ ಸುಮಾರು 48 ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT