ಮಾನ್ಯ 
ಸಿನಿಮಾ ಸುದ್ದಿ

ಏನಾದರೂ ಛಲ ಬಿಡಬೇಡಿ, ಶಿಕ್ಷಣವು ನಿಮಗೆ ರೆಕ್ಕೆಗಳನ್ನು ನೀಡುತ್ತದೆ ಎಂದ 'ಶಾಸ್ತ್ರಿ' ಚೆಲುವೆ ಮಾನ್ಯ

ಬಹುಭಾಷಾ ನಟಿ ದರ್ಶನ್ ಶಾಸ್ತ್ರಿ ಖ್ಯಾತಿಯ ಮಾನ್ಯ ತಮ್ಮ ಬದುಕಿನ ಸಂಕಷ್ಟದ ದಿನಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಬಹುಭಾಷಾ ನಟಿ ದರ್ಶನ್ ಶಾಸ್ತ್ರಿ ಖ್ಯಾತಿಯ ಮಾನ್ಯ ತಮ್ಮ ಬದುಕಿನ ಸಂಕಷ್ಟದ ದಿನಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಮೊದಲ ಬಾರಿಗೆ ಶಾಲೆ ಮೆಟ್ಟಿಲೇರಿದಾಗ ಬಿಕ್ಕಿ ಬಿಕ್ಕಿ ಅತ್ತದ್ದನ್ನು, ತಮಗಿದ್ದ ವೈಯುಕ್ತಿಕ ಆರೋಗ್ಯ ಸಮಸ್ಯೆಗಳ ಬಗೆಗೆ ಅವರು ಸಾಮಾಜಿಕ ತಾಣ ಇನ್ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.

ನನಗೆ ದೇವರ ಮೇಲೆ ನಂಬಿಕೆ ಇತ್ತು, ಏನಾದರೂ ನಾನೇ ಸಮಾಧಾನ ಪಟ್ಟುಕೊಂಡು ಪುಟಿದೇಳುತ್ತಿದ್ದೆ. ಏನೇ ಬಂದರೂ ಛಲ ಬಿಡಬೇಡಿ ಎಂದು ಮಾನ್ಯ ಹೇಳಿದ್ದಾರೆ.

ಶಿಕ್ಷಣವು ನಿಮಗೆ ಆಗಸದಲ್ಲಿ ಹಾರಲು ರೆಕ್ಕೆಗಳನ್ನು ನೀಡುತ್ತದೆ ಎಂದು ನಟಿ ಹೇಳಿದ್ದಾರೆ. ಜತೆಗೆ ನನ್ನ ಈ ಪೋಸ್ಟ್ ವೈರಲ್ ಆಗಲೆಂದು ಬಯಸುವುದಾಗಿಯೂ ಹೇಳಿದ್ದಾರೆ.

"ನಾನು ಚಿಕ್ಕವಳಿದ್ದಾಗ ತಂದೆ ನಿಧನರಾದರು, ಹಸಿವಿನ ಅನುಭವ ಸಹ ನನಗಿದೆ. ಕಷ್ಟಪಟ್ಟು  41 ಚಿತ್ರಗಳಲ್ಲಿ ಪ್ರಧಾನ ಪಾತ್ರ ನಿರ್ವಹಿಸಿ ಆ ಹಣವನ್ನು ಅಮ್ಮನಿಗೆ ಕೊಟ್ಟು ನಾನು ಓದಲು ತೊಡಗಿದೆ. ಹಾಗೆ ಓದಿ ಸ್ಯಾಟ್ ಎಕ್ಸಾಮ್ ಬರೆದೆನಲ್ಲದೆ ನ್ಯೂಯಾರ್ಕ್‍ನ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದುಕೊಂಡೆ" ನಟಿ ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT