ಕೃಷ್ಣ ನಾಡಿಗ್ 
ಸಿನಿಮಾ ಸುದ್ದಿ

ಪ್ರಖ್ಯಾತ ಕನ್ನಡ ಧಾರಾವಾಹಿ ನಟ ಕೃಷ್ಣ ನಾಡಿಗ್ ವಿಧಿವಶ

ಕನ್ನಡ ಧಾರವಾಹಿಯ ಪ್ರಖ್ಯಾತ ನಟ ಕೃಷ್ಣ ನಾಡಿಗ್ ಅವರು ಶನಿವಾರ ವಿಧಿವಶರಾಗಿದ್ದಾರೆ. 

ಬೆಂಗಳೂರು: ಕನ್ನಡ ಧಾರವಾಹಿಯ ಪ್ರಖ್ಯಾತ ನಟ ಕೃಷ್ಣ ನಾಡಿಗ್ ಅವರು ಶನಿವಾರ ವಿಧಿವಶರಾಗಿದ್ದಾರೆ. 

ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಕೃಷ್ಣ ನಾಡಿಗ್ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ. 

ಕೃಷ್ಣ ನಾಡಿಗ್ ಅವರು ಧಾರಾವಾಹಿಗಳಷ್ಟೇ ಅಲ್ಲದೆ ಸಿನಿಮಾಗಳಲ್ಲಿಯೂ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದ್ದರು. ಮಿಲನ, ದೇವಿ, ಪಾರು ಮುಂತಾದ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದರು. ಪೈಲ್ವಾನ್, ಆದಿ ಲಕ್ಷ್ಮಿ ಪುರಾಣ ಹಾಗೂ ಇತರೆ ಸಾಕಷ್ಟು ಸಿನಿಮಾಗಳಲ್ಲೂ ನಡೆಸಿದ್ದರು. 

ನಾಡಿಗ್ ಚಿಕ್ಕಮಗಳೂರು ಮೂಲದವರು. ನಾಟಗಳ ಬಗ್ಗೆ ವಿಶೇಷ ಆಸಕ್ತಿ ಇಟ್ಟುಕೊಂಡ ಇವರು ಪುಟ್ಟಣ್ಣ ಕಣಗಾಲ್ ಚಿನಿಮಾಗಳನ್ನು ನೋಡಿ ನಿರ್ದೇಶಕನಾಗುವ ಕನಸು ಹೊತ್ತು ಬಂದಿದ್ದರು. ಆದರೆ, ಕೊನೆಗೆ ನಟರಾಗಿ ಜನರ ಮನಗೆದ್ದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT