ಮೇಘನಾ-ಚಿರು-ಧ್ರುವ 
ಸಿನಿಮಾ ಸುದ್ದಿ

ಅಣ್ಣ ಚಿರಂಜೀವಿ ಸರ್ಜಾ ಮಗುವಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ ನಟ ಧ್ರುವ ಸರ್ಜಾ!

ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದ್ದರು. ಅಷ್ಟರಲ್ಲೇ ಚಿರು ಕುಡಿ ಮೇಘನಾ ರಾಜ್ ಅವರ ಹೊಟ್ಟೆಯಲ್ಲಿ ಬೆಳೆಯುತ್ತಿತ್ತು. ಇನ್ನು ಇತ್ತೀಚೆಗಷ್ಟೇ ಮೇಘನಾ ರಾಜ್ ಅವರು ಸೀಮಂತ ಶಾಸ್ತ್ರ ಕಾರ್ಯಕ್ರಮ ಸಹ ನಡೆದಿತ್ತು.

ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದ್ದರು. ಅಷ್ಟರಲ್ಲೇ ಚಿರು ಕುಡಿ ಮೇಘನಾ ರಾಜ್ ಅವರ ಹೊಟ್ಟೆಯಲ್ಲಿ ಬೆಳೆಯುತ್ತಿತ್ತು. ಇನ್ನು ಇತ್ತೀಚೆಗಷ್ಟೇ ಮೇಘನಾ ರಾಜ್ ಅವರು ಸೀಮಂತ ಶಾಸ್ತ್ರ ಕಾರ್ಯಕ್ರಮ ಸಹ ನಡೆದಿತ್ತು.

ದಿವಂಗತ ಚಿರಂಜೀವಿ ಸರ್ಜಾ ಅವರ ಮಗುವಿಗಾಗಿ ನಟ ಧ್ರುವ ಸರ್ಜಾ ಅವರು ಬೆಳ್ಳಿ ತೊಟ್ಟಿಲು ಮತ್ತು ಚಿನ್ನದ ಬಟ್ಟಲನ್ನು ಖರೀದಿಸಿದ್ದಾರೆ. ಇನ್ನು ಇಡೀ ಕುಟುಂಬ ಜೂನಿಯರ್ ಚಿರುಗೆ ಸ್ವಾಗತ ಕೋರಲು ಸಿದ್ಧರಾಗಿದ್ದಾರೆ. 

ಜೂನಿಯರ್ ಚಿರು ಆಗಮನಕ್ಕೂ ಮುನ್ನವೇ ಧ್ರುವ ಸರ್ಜಾ 10 ಲಕ್ಷ ಮೌಲ್ಯದ ಬೆಳ್ಳಿ ತೊಟ್ಟಿಲು ಮತ್ತು ಚಿನ್ನದ ಬಟ್ಟಲನ್ನು ಖರೀದಿಸಿದ್ದಾರೆ.

ಅಕ್ಟೋಬರ್ 4ರಂದು ಮೇಘನಾ ರಾಜ್ ಅವರ ಸೀಮಂತ ಶಾಸ್ತ್ರ ನೆರವೇರಿತ್ತು. ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿತ್ತು. 

ಕಳೆದ ಜೂನ್ 7ರಂದು ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT