ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಸೆಪ್ಟಂಬರ್ 20 ರಿಂದ ಯುವರತ್ನ ಶೂಟಿಂಗ್ ಪುನಾರಂಭ: ಪುನೀತ್ ಇಂಟ್ರುಡಕ್ಷನ್ ಸಾಂಗ್

ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರತ್ನ ಸಿನಿಮಾ ಶೂಟಿಂಗ್ ಸೆಪ್ಟಂಬರ್ 20ರಿಂದ ಪುನಾರಂಭಗೊಳ್ಳಲಿದ್ದು,  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂಟ್ರುಡಕ್ಷನ್ ಸಾಂಗ್ ನಲ್ಲಿ ಭಾಗವಹಿಸಲಿದ್ದಾರೆ.

ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರತ್ನ ಸಿನಿಮಾ ಶೂಟಿಂಗ್ ಸೆಪ್ಟಂಬರ್ 20ರಿಂದ ಪುನಾರಂಭಗೊಳ್ಳಲಿದ್ದು,  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂಟ್ರುಡಕ್ಷನ್ ಸಾಂಗ್ ನಲ್ಲಿ ಭಾಗವಹಿಸಲಿದ್ದಾರೆ.

ಜನನಿ ಮಾಸ್ಟರ್ ಕೊರಿಯೋಗ್ರಾಫರ್ ಇರುವ ಈ ಸಾಂಗ್ ನ ಕೆಲವು ಭಾಗಗಳು ಶೂಟಿಂಗ್ ಆಗದೇ ಉಳಿದಿತ್ತು, ಹೀಗಾಗಿ ಮತ್ತೆ ಪುನಾರಂಭಗೊಳ್ಳಲಿದೆ ಎಂದು ನಿರ್ದೇಶಕ ಸಂತೋಷ್ ಆನಂದ್ ರಾಮ್ ಟ್ವೀಟ್ ಮಾಡಿದ್ದಾರೆ.

ಮಾರ್ಚ್ ನಸ್ಸಿ ಆಸ್ಟ್ರಿಯಾ ಮತ್ತು ಸ್ಲೋವೆನಿಯಾ ಗಳಲ್ಲಿ ಶೂಟಿಂಗ್ ನಡೆಬೇಕಿತ್ತು, ಕೊರೋನಾ ಹಿನ್ನೆಲೆಯಲ್ಲಿ ಶೂಟಿಂಗ್ ರದ್ದಾಗಿತ್ತು.ಆದರೆ ಸದ್ಯ ಹಾಡನ್ನು ಗೋವಾದಲ್ಲಿ   ಚಿತ್ರೀಕರಿಸಲು ನಿರ್ದೇಶಕರು ತೀರ್ಮಾನಿಸಿದ್ದಾರೆ. ಯುವರತ್ನ ಸಿನಿಮಾ ಶೂಟಿಂಗ್ ಇನ್ನು 20 ದಿನಗಳು ಬಾಕಿ ಉಳಿದಿವೆ.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ನಟ ಮತ್ತು ನಿರ್ದೇಶಕ 2ನೇ ಬಾರಿ ಒಂದಾಗುತ್ತಿದ್ದಾರೆ. ಈ ವರ್ಷದ ಅತಿ ನಿರೀಕ್ಷಿತ ಸಿನಿಮಾ ಇದಾಗಿದ್ದು, ಟೀಸರ್ಸ್ ಮತ್ತು ಪೋಸ್ಟರ್ಸ್ ಈಗಾಗಲೇ ಭಾರೀ ಕುತೂಹಲ ಮೂಡಿಸಿವೆ. ಪುನೀತ್ ರಾಜ್ ಕುಮಾರ್ ಜೊತೆ ಸಯ್ಯೇಶ ಮತ್ತು ಧನಂಜಯ್ ಮುಂತಾದವರು ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT