ನಟ ಸುಚಿತ್ರಾ 
ಸಿನಿಮಾ ಸುದ್ದಿ

ತನ್ನ ಸ್ವಂತ ಮನೆಯನ್ನೇ ದೋಚಿ ಪರಾರಿಯಾದ ತಮಿಳು ನಟಿ!

ವಿಚಿತ್ರ ಪ್ರಕರಣವೊಂದರಲ್ಲಿ ತನ್ನ ಪತಿಯ ಮನೆಯನ್ನೇ ದೋಚಿದ್ದ ಕಿರುತೆರೆ ನಟಿಯೊಬ್ಬಳಿಗಾಗಿ ಚೆನ್ನೈ ಪೋಲೀಸರು ಶೋಧ ನಡೆಸಿದ್ದಾರೆ. ತಮಿಳು ನಟ ಸುಚಿತ್ರಾ ಮತ್ತು ಅವರ ಪತಿ ತಮ್ಮ ಸ್ವಂತ ಮನೆಯನ್ನೇ ದೋಚಿದ ಪ್ರಕರಣದಲ್ಲಿ ಆರೋಪಿಗಳಗಿದ್ದಾರೆ.

ಚೆನ್ನೈ: ವಿಚಿತ್ರ ಪ್ರಕರಣವೊಂದರಲ್ಲಿ ತನ್ನ ಪತಿಯ ಮನೆಯನ್ನೇ ದೋಚಿದ್ದ ಕಿರುತೆರೆ ನಟಿಯೊಬ್ಬಳಿಗಾಗಿ ಚೆನ್ನೈ ಪೋಲೀಸರು ಶೋಧ ನಡೆಸಿದ್ದಾರೆ. ತಮಿಳು ನಟ ಸುಚಿತ್ರಾ ಮತ್ತು ಅವರ ಪತಿ ತಮ್ಮ ಸ್ವಂತ ಮನೆಯನ್ನೇ ದೋಚಿದ ಪ್ರಕರಣದಲ್ಲಿ ಆರೋಪಿಗಳಗಿದ್ದಾರೆ.

ಮಾದ್ಯಮ ವರದಿಯ ಪ್ರಕಾರ, ಲಾಕ್‌ಡೌನ್ ಸಮಯದಲ್ಲಿ ಕಿರುತೆರೆ ನಟಿ ಸುಚಿತ್ರಾ ಮಣಿಕಂದನ್ ಎಂಬ ನಟನೊಂದಿಗೆ ವಿವಾಹವಾಗಿದ್ದರು. ದಂಪತಿಗಳು  ನಿವಾಸವನ್ನು ತಲುಪಿದಾಗ , ಅವರ ಪೋಷಕರು ಮೊದಲು ಅವರ ಮದುವೆಯನ್ನು ಒಪ್ಪಿರಲಿಲ್ಲ.  ಆದರೆ ನಂತರ  ಸಮ್ಮತಿಸಿದ್ದರು.   ಸುಚಿತ್ರಾ ಮನೆಯಲ್ಲಿರುವ ಎಲ್ಲಾ ಹಣ ಮತ್ತು ಆಭರಣಗಳನ್ನು ನೋಡಿ ಆಕರ್ಷಿತನಾಗಿದ್ದಾಳೆ.  ಸಾಂಕ್ರಾಮಿಕ ರೋಗದ ಕಾರಂಅ ಇಬ್ಬರಿಗೂ ಕೆಲಸವಿಲ್ಲದೆ ಹಣದ ಮುಗ್ಗಟ್ಟು ಉಂಟಾಗಿತ್ತು.  ಆ ಕಾರಣಕ್ಕಾಗಿ ಆ ದಂಪತಿ ತಮ್ಮ ಸ್ವಂತ ಮನೆಯನ್ನೇ ದರೋಡೆ  ಮಾಡಲು ಯೋಜಿಸಿದ್ದರು. 

ಯೋಜನೆಯ ಭಾಗವಾಗಿ, ಪತಿ ತನ್ನ ಸ್ವಂತ ಹೆತ್ತವರನ್ನು ದೋಚುವುದಕ್ಕಾಗಿ ಅಲ್ಲೇ ಉಳಿದಿದ್ದರೆ ಪತ್ನಿ ಸುಚಿತ್ರಾ ನಗರದ ಹೊರಗೆ ತನಗೆ ಸ್ವಲ್ಪ ಕೆಲಸವಿದೆ ಎಂದು ಹೇಳಿ ಚೆನ್ನೈನಿಂದ ಹೊರಟಿದ್ದಾಳೆ. ಆ ನಂತರ ಪತಿ ಮಣಿಕಂದನ್ ಮನೆಯಲ್ಲಿದ್ದ ಎಲ್ಲಾ ಆಭರಣ, ಹಣವನ್ನು ತೆಗೆದುಕೊಂಡು ಮನೆಯಿಂದ ಪರಾರಿಯಾಗಿದ್ದಾನೆ. 

ಮಣಿಕಂದನ್ ಅವರ ಪೋಷಕರು ಪೊಲೀಸ್ ದೂರು ದಾಖಲಿಸಿದ್ದಾರೆ ಮತ್ತು ದರೋಡೆ ಹಿಂದೆ ದಂಪತಿಗಳ ಕೈವಾಡವಿದೆ  ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಸಧ್ಯ ಪೋಲೀಸರು ಪತಿಯನ್ನು ಬಂಧಿಸಿದ್ದು ನಟಿ ಸುಚಿತ್ರಾ ಪರಾರಿಯಾಗಿದ್ದಾಳೆ.  ಟಿವಿ ಶೋ ದೇವಮಗಲ್ ಪಾತ್ರದಿಂದ ಜನಪ್ರಿಯವಾಗಿದ್ದ ನಟಿ ಇದೀಗ "ಕಳ್ಳಿ: ಎಂಬ ಪಟ್ಟ ಹೊತ್ತು ಜೈಲು ಸೇರಬೇಕಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT