ರಮೇಶ್ ಭಟ್ ವಿಷ್ಣುವರ್ಧನ್ 
ಸಿನಿಮಾ ಸುದ್ದಿ

ವಿಷ್ಣುವರ್ಧನ್ ಅರ್ಹತೆಗೆ ತಕ್ಕ ಮನ್ನಣೆ ದೊರಕಿಲ್ಲವೆಂಬ ಕೊರಗಿದೆ: ರಮೇಶ್ ಭಟ್

ಸಾಹಸ ಸಿಂಹ ವಿಷ್ಣುವರ್ಧನ್ ಹೆಸರು ಚಿರಸ್ಥಾಯಿ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಎಲ್ಲರ ಹೃದಯದಲ್ಲಿ ನೆಲೆಸಿರುವ ಹೃದಯವಂತ. ಆದಾಗ್ಯೂ, ಅವರ ಅರ್ಹತೆಗೆ ತಕ್ಕ ಮನ್ನಣೆ ಸಿಕ್ಕಿಲ್ಲವೆಂಬ ಕೊರಗಿದೆ ಎಂದು ಹಿರಿಯ ನಟ ರಮೇಶ್ ಭಟ್ ಅಭಿಪ್ರಾಯಪಟ್ಟಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ಹೆಸರು ಚಿರಸ್ಥಾಯಿ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಎಲ್ಲರ ಹೃದಯದಲ್ಲಿ ನೆಲೆಸಿರುವ ಹೃದಯವಂತ. ಆದಾಗ್ಯೂ, ಅವರ ಅರ್ಹತೆಗೆ ತಕ್ಕ ಮನ್ನಣೆ ಸಿಕ್ಕಿಲ್ಲವೆಂಬ ಕೊರಗಿದೆ ಎಂದು ಹಿರಿಯ ನಟ ರಮೇಶ್ ಭಟ್ ಅಭಿಪ್ರಾಯಪಟ್ಟಿದ್ದಾರೆ.

ವಿಷ್ಣುವರ್ಧನ್ ಅವರ 70ನೇ ಜನ್ಮದಿನಕ್ಕೆ ಮುನ್ನಾದಿನ ಯುಎನ್‍ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ, “ಕೆಲಸದ ಬಗೆಗಿನ ಅವರ ನಿಷ್ಠೆ, ಬದ್ಧತೆ ಅನನ್ಯ. ಹೆಣ್ಣುಮಕ್ಕಳನ್ನು ಗೌರವದಿಂದ ಕಾಣುತ್ತಿದ್ದ ಸಹೃದಯಿ. ಕರುಣಾಮಯಿ, ಹೃದಯವಂತ, ಕರ್ಣ,ಸಾಹಸ ಸಿಂಹ, ಆಪ್ತರಕ್ಷಕ ಮುಂತಾದವು ಕೇವಲ ಚಿತ್ರಗಳ ಹೆಸರಲ್ಲ. ಅನ್ವರ್ಥ ನಾಮ” ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

ದರ್ಶನ್ ಲಾಕಪ್ ಡೆತ್: ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿ 4 ಮಂದಿ ಅಮಾನತು!

'ನಮ್ ಜೊತೆ ಯುದ್ಧ ಬೇಕು ಅಂದ್ರೆ.. ನಾವು ಸಿದ್ಧ': ಯೂರೋಪ್ ಗೆ Vladimir Putin ಬಹಿರಂಗ ಎಚ್ಚರಿಕೆ

SCROLL FOR NEXT