ದಿಗಂತ್ 
ಸಿನಿಮಾ ಸುದ್ದಿ

ಮತ್ತೆ ಕರೆದರೆ ಬರುತ್ತೇನೆ, ಸಿಸಿಬಿ ತನಿಖೆಗೆ ಸಹಕರಿಸುತ್ತೇನೆ: ದಿಗಂತ್

ಸ್ಯಾಂಡಲ್ ವುಡ್‍ ನಲ್ಲಿ ಮಾದಕ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟ ದಿಗಂತ್ ಎರಡನೇ ಬಾರಿ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ.

ಸ್ಯಾಂಡಲ್ ವುಡ್‍ ನಲ್ಲಿ ಮಾದಕ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟ ದಿಗಂತ್ ಎರಡನೇ ಬಾರಿ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ.

ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಮುಗಿಸಿ ಹೊರಬಂದ ಬಳಿಕ ಸುದ್ದಿಗಾರರೊಡನೆ ಮಾತನಾಡಿ, ಸಿಸಿಬಿಗೆ ನನ್ನ ಬಳಿಯಿದ್ದ ಅಗತ್ಯ ಮಾಹಿತಿ ನೀಡಿರುವೆ. ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ. ತನಿಖೆ ಪ್ರಗತಿಯಲ್ಲಿರುವ ಕಾರಣ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವಂತಿಲ್ಲ ಎಂದರು.

ಬೆಂಗಳೂರಿನ ಹೆಚ್‍ಎಂಟಿ ಬಳಿ "ಮಾರಿಗೋಲ್ಡ್" ಚಿತ್ರೀಕರಣ ನಡೆಯುತ್ತಿದ್ದು ಇಂದು ಅಲ್ಲಿಂದಲೇ ದಿಗಂತ್ ನೇರವಾಗಿ ಸಿಸಿಬಿ ಕಚೇರಿಗೆ ಆಗಮಿಸಿದ್ದರು. 

ಇದಕ್ಕೆ ಒಂದು ವಾರದ ಹಿಂದಷ್ಟೇ ನಟ ದಿಗಂತ್ ಹಾಗೂ ಅವರ ಪತ್ನಿ ನಟಿ ಐಂದ್ರಿತಾ ರೇ ಇಬ್ಬರನ್ನೂ ಸಿಸಿಬಿ ವಿಚಾರಣೆ ನಡೆಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT