ಎಸ್ ಪಿ ಬಾಲಸುಬ್ರಮಣ್ಯಂ 
ಸಿನಿಮಾ ಸುದ್ದಿ

ದರಿದ್ರ ದೇಶ ಚೀನಾ ಮಟ್ಟಹಾಕಿ, ಮೂಲೆಗುಂಪು ಮಾಡಬೇಕು: ಎಸ್ ಪಿಬಿ ನಿಧನಕ್ಕೆ ಜಗ್ಗೇಶ್ ಕಂಬನಿ

ತಮ್ಮ ಸಿರಿಕಂಠದ ಮೂಲಕ ನಮ್ಮನ್ನು ರಂಜಿಸಿದ್ದ ಗಾನಚೇತನ ತಮ್ಮ ಗಾಯನವನ್ನು ನಿಲ್ಲಿಸಿದ್ದಾರೆ. ಹಲವಾರು ನಟರು ಮತ್ತು ಚಿತ್ರರಂಗದವರು ಅವರಿಗೆ ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು: ತಮ್ಮ ಸಿರಿಕಂಠದ ಮೂಲಕ ನಮ್ಮನ್ನು ರಂಜಿಸಿದ್ದ ಗಾನಚೇತನ ತಮ್ಮ ಗಾಯನವನ್ನು ನಿಲ್ಲಿಸಿದ್ದಾರೆ. ಹಲವಾರು ನಟರು ಮತ್ತು ಚಿತ್ರರಂಗದವರು ಅವರಿಗೆ ಸಂತಾಪ ಸೂಚಿಸಿದ್ದಾರೆ.

ಎಸ್ ಪಿ ಬಿ ನಿಧನದ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಟ್ವೀಟ್ ಮಾಡಿದ್ದು, ಯಾರ ಕಣ್ಣು ತಾಕಿತು. ಯಾವ ತಪ್ಪಿಗೆ ಈ ಶಿಕ್ಷೆ. ಇನ್ನು ಎಷ್ಟು ಸಾಧಕರು ಈ ಸಾವಿನ ಶಿಕ್ಷೆಗೆ ಸಾಲು ನಿಂತಿಹರು. ವಿಶ್ವಶಾಂತಿ ಭಂಗಕ್ಕೆ ಕೊರೋನಾ ಹರಡಿ ಮಳ್ಳಿಯಂತ ದರಿದ್ರ ದೇಶ. ಚೀನವನ್ನು ವಿಶ್ವದ ಕಾಳಜಿ ಇರುವ ಇತರ ರಾಷ್ಟ್ರಗಳು ಮಟ್ಟಹಾಕಿ ಮೂಲೆಗುಂಪು ಮಾಡಬೇಕು. ನನ್ನ ನೆಚ್ಚಿನ ಹೃದಯವನ್ನು ಈ ರೀತಿ ಕಳೆದುಕೊಳ್ಳುವೆ ಎನಿಸಲಿಲ್ಲ ಓಂಶಾಂತಿ. ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಜಗ್ಗೇಶ್​ ರವರು ಗೌರವಾನ್ವಿತ ವಿದಾಯ.. ನಿಮ್ಮಧ್ವನಿ ತಮ್ಮದಾಗಿಸಿ ನಟಿಸಿ ಚಪ್ಪಾಳೆ ಪಡೆದ ಅದೃಷ್ಟವಂತ ನಟರ ಸಾಲಲ್ಲಿ ನಾನು ಒಬ್ಬ.. ನೀವು ಕಾಯಕದಲ್ಲಿ ಗಾಯಕ ಆದರೆ ನಿಮ್ಮಲ್ಲಿ ಒಬ್ಬ ಮಾತೃಹೃದಯದ ಭಾವನಾಜೀವಿ ಇದ್ದ. ಮದ್ರಾಸ್ ನಲ್ಲಿ ನಿಮ್ಮಜೊತೆ ಕಳೆದ ಆ ದಿನಗಳು ಮತ್ತೆ ಬರದು. ಮರೆಯಲಾಗದು. ಹೋದಿರಿ ಮತ್ತೆ ಬೇಗ ಬನ್ನಿ ಎಂದಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT