ಶರಣ್ 
ಸಿನಿಮಾ ಸುದ್ದಿ

ಚಿತ್ರೀಕರಣದ ವೇಳೆ ಅನಾರೋಗ್ಯ: ನಟ ಶರಣ್ ಆಸ್ಪತ್ರೆಗೆ ದಾಖಲು

ಚಿತ್ರೀಕರಣದ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾದ ನಟ ಶರಣ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೆಂಗಳೂರು: ಚಿತ್ರೀಕರಣದ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾದ ನಟ ಶರಣ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ನಿರ್ದೇಶಕ ಸಿಂಪಲ್ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರದ ಚಿತ್ರೀಕರಣ ಹೆಚ್ ಎಂಟಿ ಗ್ರೌಂಡ್ ನಲ್ಲಿ ನಡೆಯುತ್ತಿತ್ತು. ಈ ವೇಳೆ ಶರಣ್ ಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಆಶಿಕಾ-ಶರಣ್

ನಗರದ ಮಲ್ಲಿಗೆ ಆಸ್ಪತ್ರೆಯಲ್ಲಿ ಶರಣ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವತಾರ ಪುರುಷ ಚಿತ್ರದಲ್ಲಿ ಶರಣ್ ಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದು ಸುನಿ ನಿರ್ದೇಶನ ಮಾಡುತ್ತಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT