ಕೃಷ್ಣ ಟಾಕೀಸ್ 
ಸಿನಿಮಾ ಸುದ್ದಿ

ಅಜೇಯ ರಾವ್ ನಟನೆಯ 'ಕೃಷ್ಣ ಟಾಕೀಸ್' ಲೇಟಾಗ್ಬಂದ್ರೂ ಲೇಟೆಸ್ಟಾಗಿದೆ: ನಿರ್ಮಾಪಕ ಗೋವಿಂದರಾಜು

ಕೃಷ್ಣ ಅಜಯ್ ರಾವ್ ಅಭಿನಯದ ಕೃಷ್ಣ ಟಾಕೀಸ್ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಪಂಚತಾರಾ ಹೋಟೆಲ್ ನಲ್ಲಿ ಇತ್ತೀಚೆಗೆ ನೆರವೇರಿತು.

ಬೆಂಗಳೂರು: ಕೃಷ್ಣ ಅಜಯ್ ರಾವ್ ಅಭಿನಯದ ಕೃಷ್ಣ ಟಾಕೀಸ್ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಪಂಚತಾರಾ ಹೋಟೆಲ್ ನಲ್ಲಿ ಇತ್ತೀಚೆಗೆ ನೆರವೇರಿತು. 

ವರ್ಣರಂಜಿತವಾಗಿ ನಡೆದ ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಈ ಹಿಂದೆ ಅಜಯ್ ರಾವ್ ಅವರ ಜೊತೆ ಕೃಷ್ಣ ಸೀರೀಸ್ ನಲ್ಲಿ ಚಿತ್ರಗಳನ್ನು ಮಾಡಿದ ನಿರ್ಮಾಪಕರು ಹಾಗೂ ನಿರ್ದೇಶಕರು ಭಾಗವಹಿಸಿದ್ದರು.

ವಿಜಯಾನಂದ್ (ಆನಂದಪ್ರಿಯ) ಅವರ ನಿರ್ದೇಶನದ ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಚಿತ್ರ ಇದಾಗಿದ್ದು, ಹಾಡುಗಳು ಹಾಗೂ ಟೀಸರ್, ಟ್ರೇಲರ್ ಮೂಲಕ ಪೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.  

ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ಗೋವಿಂದರಾಜು ಒಮ್ಮೆ ನಿರಂತ್ ಕಥೆ ಬಗ್ಗೆ ಹೇಳಿದರು. ಅವರ ಮೂಲಕ ಆನಂದಪ್ರಿಯ ಮೀಟ್ ಆಗಿ ಕಥೆ ಕೇಳಿದಾಗ ಈ ಸಿನಿಮಾ ನಾನೇ ಮಾಡಬೇಕು ಎಂದು ಆರಂಭಿಸಿದೆ. 

ಅಲ್ಲದೆ ಈ ಚಿತ್ರ ಇಲ್ಲೀವರೆಗೆ ಬರಲು ನಾನೊಬ್ಬನೇ ಕಾರಣನಲ್ಲ, ಆರ್ ಕೆ ಟಾಕೀಸ್ ನ  ಕೃಷ್ಣ ಸೇರಿದಂತೆ ಇತರರೆಲ್ಲ ಕೈಜೋಡಿಸಿದ್ದರಿಂದ ಕಂಪ್ಲೀಟ್ ಆಗಿದೆ. ಕೋವಿಡ್ ನಿಂದ ಸ್ವಲ್ಪ ಲೇಟಾದರೂ ಲೇಟೆಸ್ಟಾಗಿ ಬರುತ್ತಿದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT