ಡಾ. ಕಿರಣ್ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ ಕಿರಣ್ ಸ್ಟುಡಿಯೋದಲ್ಲಿ ದರೋಡೆ, 35 ಲಕ್ಷ ರೂ. ಮೌಲ್ಯದ ಸ್ವತ್ತು ಕಳವು

ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ  ಡಾ.ಕಿರಣ್ ಅವರ ಸ್ಟುಡಿಯೋಗೆ ಕಳ್ಳರು ನುಗ್ಗಿದ್ದು ಸುಮಾರು 35 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ದೋಚಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯ ಕರಿಯಣ್ಣನ ಪಾಳ್ಯದಲ್ಲಿ ನಡೆದಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ  ಡಾ.ಕಿರಣ್ ಅವರ ಸ್ಟುಡಿಯೋಗೆ ಕಳ್ಳರು ನುಗ್ಗಿದ್ದು ಸುಮಾರು 35 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ದೋಚಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯ ಕರಿಯಣ್ಣನ ಪಾಳ್ಯದಲ್ಲಿ ನಡೆದಿದೆ.

ಉಪೇಂದ್ರ ಅಭಿನಯದ "ಐ ಲವ್ ಯು" ಚಿತ್ರದ ಸಂಗೀತ ನಿರ್ದೇಶಕರಾಗಿದ್ದ ಕಿರಣ್ ಅವರಿಗೆ ಸೇರಿದ್ದ ಸ್ಟುಡಿಯೋದಲ್ಲಿ ಕಳ್ಳತನವಾಗಿದೆ.

ನಿನ್ನೆ ತಡರಾತ್ರಿ ಯಾರೂ ಇಲ್ಲದ ವೇಳೆಯಲ್ಲಿ ಕಿಟಕಿ ಕೊರೆದು ಒಳ ನುಗ್ಗಿದ ಕಳ್ಳರು ಹಲವಾರು ಬೆಲೆ ಬಾಳುವ ಸಂಗೀತ ಉಪಕರಣಗಳನ್ನು ಹೊತ್ತೊಯ್ದಿದ್ದಾರೆ.

ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT