ವಿಜಯ್ ಕುಮಾರ್ 
ಸಿನಿಮಾ ಸುದ್ದಿ

ಕನ್ನಡ ಚಲನಚಿತ್ರ ಹಿರಿಯ ನಿರ್ಮಾಪಕ ವಿಜಯಕುಮಾರ್ ನಿಧನ 

ಕನ್ನಡ ಚಲನಚಿತ್ರ ನಿರ್ಮಾಪಕ ಮತ್ತು ಕನ್ನಡ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಬಿ ವಿಜಯ್ ಕುಮಾರ್ ನಿಧನರಾಗಿದ್ದಾರೆ.

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ ಮತ್ತು ಕನ್ನಡ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಬಿ ವಿಜಯ್ ಕುಮಾರ್ ನಿಧನರಾಗಿದ್ದಾರೆ.

ಭಾನುವಾರ ರಾತ್ರಿ 9.30ರ ಸುಮಾರಿಗೆ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. 

ಈ ಹಿಂದೆ ವಿಜಯ್ ಕುಮಾರ್ ಅವರು, ನಟ ವಿಷ್ಣುವರ್ಧನ್ ಅವರ ಲಯನ್ ಜಗಪತಿ ರಾವ್, ಜಗದೇಕ ವೀರ ಮತ್ತು ಸಿಂಹಾದ್ರಿಯ ಸಿಂಹ ಮುಂತಾದ ಚಿತ್ರಗಳ ನಿರ್ಮಾಣ ಮಾಡಿದ್ದರು. ಬಿಎಸ್‌ ಯಡಿಯೂರಪ್ಪ ಅವರ ಆಪ್ತರಾಗಿದ್ದ ವಿಜಯಕುಮಾರ್ ಅವರು ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ  ಆಯ್ಕೆಯಾಗಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT