ಯಶ ಶಿವಕುಮಾರ್ 
ಸಿನಿಮಾ ಸುದ್ದಿ

'ದಂತಕಥೆ' ಸಿನಿಮಾದಲ್ಲಿ ಯಶ ಶಿವಕುಮಾರ್ ಗೆ ಮಹಿಳಾ ಪ್ರಧಾನ ಪಾತ್ರ!

ವಚನ ನಿರ್ದೇಶಿಸಿ ವಸಿಷ್ಠ ಸಿಂಹ ನಟಿಸುತ್ತಿರುವ ದಂತಕಥೆ ಸಿನಿಮಾದಲ್ಲಿ ಯಶ ಶಿವಕುಮಾರ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ. 

ವಚನ ನಿರ್ದೇಶಿಸಿ ವಸಿಷ್ಠ ಸಿಂಹ ನಟಿಸುತ್ತಿರುವ ದಂತಕಥೆ ಸಿನಿಮಾದಲ್ಲಿ ಯಶ ಶಿವಕುಮಾರ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ. 

ಸೆಪ್ಟಂಬರ್ ಮಧ್ಯಬಾಗದಲ್ಲಿ ಈ ಸಂಬಂಧ ಚಿತ್ರತಂಡ ಅಧಿಕೃತ ಘೋಷಣೆ ಮಾಡಲಿದೆ. ಒಂದು ಪ್ರಕರಣದಲ್ಲಿ ಕೆಲಸ ಮಾಡಲು ನಿಯೋಜಿಸಲಾಗಿರುವ ಇಬ್ಬರು ಪೊಲೀಸ್ ಅಧಿಕಾರಿಗಳ ಕಥೆ ಇದಾಗಿದೆ.

 ಈ ಚಿತ್ರದಲ್ಲಿ ಕಿಶೋರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ರವಿಶಂಕರ್, ಚಿಕ್ಕಣ್ಣ ಮತ್ತು ಧರ್ಮಣ್ಣ ಕಡೂರ್ ನಟಿಸಿದ್ದಾರೆ.

ಪದವಿ ಪೂರ್ವ ಚಿತ್ರದ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ಯಶ ಶಿವಕುಮಾರ್, ರಾಜ್ ಸೌಂಡ್ಸ್ ಅಂಡ್ ಲೈಟ್ಸ್, ಬೈರಾಗಿ, ಮತ್ತು ಡೆಡ್ಲಿ 3 ನಿರ್ಮಾಣದ ವಿವಿಧ ಹಂತಗಳಲ್ಲಿ ಕೂಡ ಇದ್ದಾರೆ.

ಅವರು ಸೆಪ್ಟೆಂಬರ್‌ನಲ್ಲಿ ಬಹದ್ದೂರ್ ಗಂಡು ಚಿತ್ರದ ಚಿತ್ರೀಕರಣ ಆರಂಭಿಸಲಿದ್ದಾರೆ. ದಂತಕಥೆಗೆ ಸಿನಿಮಾಗೆ ಅನೂಪ್ ಸೀಳಿನ್ ಸಂಗೀತ ಮತ್ತು ನವೀನ್ ಕುಮಾರ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT