ನಿರ್ದೇಶಕ ಎಂ.ತ್ಯಾಗರಾಜನ್ 
ಸಿನಿಮಾ ಸುದ್ದಿ

ತಮಿಳು ಚಿತ್ರನಿರ್ದೇಶಕ ತ್ಯಾಗರಾಜನ್ ರಸ್ತೆ ಬದಿ ಶವವಾಗಿ ಪತ್ತೆ: ಕಾಡಿದ್ದ ಕಡುಬಡತನ ಮತ್ತು ಖಿನ್ನತೆ

ತ್ಯಾಗರಾಜನ್ ಅವರು ಕಡು ಬಡತನ ಎದುರಿಸುತ್ತಿದ್ದರು. ಅವರಿಗೆ ಸಿನಿಮಾ ಅವಕಾಶಗಳು ಕಡಿಮೆಯಾಗಿದ್ದರಿಂದ ಅವರು ಖಿನ್ನರಾಗಿದ್ದರು ಎನ್ನಲಾಗಿದೆ.

ಚೆನ್ನೈ: ಜನಪ್ರಿಯ ತಮಿಳು ಚಿತ್ರ ನಿರ್ದೇಶಕ ಎಂ.ತ್ಯಾಗರಾಜನ್ ಮೃತದೇಹ ಚೆನ್ನೈನ ರಸ್ತೆ ಬದಿ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಪ್ರಖ್ಯಾತ ಸಿನಿಮಾ ಸ್ಟುಡಿಯೊ ಎ.ವಿ.ಎಂ ಬಳಿ ಪತ್ತೆಯಾಗಿದೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದರೆಂದು ತಿಳಿದುಬಂದಿದೆ. ಮಾನಗರ ಕಾವಲ್, ವೆಟ್ರಿವೆಲ್ ವೆಟ್ರಿ ಮುಂತಾದ ಹಿಟ್ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು.

ತ್ಯಾಗರಾಜನ್ ಅವರು ಕಡು ಬಡತನ ಎದುರಿಸುತ್ತಿದ್ದರು ಎನ್ನಲಾಗಿದೆ. ಅವರಿಗೆ ಸಿನಿಮಾ ಅವಕಾಶಗಳು ಕಡಿಮೆಯಾಗಿದ್ದರಿಂದ ಅವರು ಖಿನ್ನರಾಗಿದ್ದರು. ತಮಿಳುನಾಡು ನಿರ್ದೇಶಕರ ಸಂಘ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT