ಜಯಂತಿ-ಜಗ್ಗೇಶ್ 
ಸಿನಿಮಾ ಸುದ್ದಿ

ಮಹಾನಟಿ ಜಯಂತಿಯವರದು ಮಗುವಿನಂತಹ ಮನಸ್ಸು, 'ಲವ್ ಯೂ ಅಮ್ಮ': ನಟ ಜಗ್ಗೇಶ್

ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಅವರ ನಿಧನಕ್ಕೆ ಸಿನಿಮಾ ಮತ್ತು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು: ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಅವರ ನಿಧನಕ್ಕೆ ಸಿನಿಮಾ ಮತ್ತು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಹಿರಿಯ ನಟ ಜಗ್ಗೇಶ್ ಕೂಡ ಟ್ವೀಟ್ ಮಾಡಿ ಭಾವುಕರಾಗಿದ್ದಾರೆ. ಕೆಲವೊಮ್ಮೆ ನನ್ನ ಹಾಸ್ಯಕಂಡು ಮಗುವಂತೆ ನಗುತ್ತಿದ್ದರು. ಹೋದ ಅನೇಕ ಹಿರಿನಟರ ಸಾಲಿಗೆ ಜಯಮ್ಮ ಸೇರಿಬಿಟ್ಟರು. ನಿಮ್ಮ ಆತ್ಮ ಶಾರದೆಯಲ್ಲಿ ಲೀನವಾಗಲಿ. loveyou ಅಮ್ಮ ಎಂದು ಹೇಳಿದ್ದಾರೆ.

ನನ್ನ ಬಾಲ್ಯದಿಂದ ನಾನು ತುಂಬ ಇಷ್ಟಪಟ್ಟ ನಟಿಯರಲ್ಲಿ ಭಾರತಿ ಅಮ್ಮ ಹಾಗೂ ಜಯಂತಿ ಅಮ್ಮ..ಭಾರತಿ ಅಮ್ಮನ ಜೊತೆ ನಟಿಸಲು ನನ್ನ ಅವಕಾಶ ಸಿಗಲಿಲ್ಲಾ ಆದರೆ ಜಯಂತಿ ಅಮ್ಮನ ಜೊತೆ ಅನೇಕ ಚಿತ್ರಗಳಲ್ಲಿ ನಟಿಸಿದ ಸಮಾಧಾನ ಸಂತೋಷ ನನ್ನ ಕಲಾಬದುಕಿಗೆ.. ಅವರ ಜೊತೆ ಪಟೇಲ ನಟಿಸುವಾಗ ಪಾಂಡುಪುರದ ಚಿಕ್ಕಾಡೆ ಗ್ರಾಮದಲ್ಲಿ ಶೂಟಿಂಗ್ ವಿರಾಮ ಸಿಕ್ಕು ಸಮಯ ಕಳೆವ ಅವಕಾಶ. ಸಿಕ್ಕಿತು ಆಗ ನನ್ನ ಸಿನಿಮ ಪಯಣ ಅವರ ಜೊತೆ ಹಂಚಿಕೊಂಡ ಸಮಯ ಮರೆಯಲಾಗದ ಕ್ಷಣ. ಅವರಿಗೆ ನಾನು ರೇಗಿಸಿದ್ದು ಜಯಮ್ಮ ದೊರದ ಬೆಟ್ಟ ಚಿತ್ರದಲ್ಲಿ ನಿಮ್ಮ ನೋಡಿ ಈಗ ಅನ್ನಿಸುತ್ತದೆ ಅಯ್ಯೋ ದೇವರೆ ಇಂದು ನಾಯಕನಟ ಆಗುವ ಬದಲು ದೂರದ ಬೆಟ್ಟದ ಸಮಯ ಆಗಿದ್ದರೆ ಎಂಥ ಅದ್ಭುತ ಇರುತ್ತಿತ್ತು ಎಂದಾಗ ನಾಚಿ ನೀರಾಗಿದ್ದರು ಹಾಗು ಕೋಲು ಹಿಡಿದು ಅಟ್ಟಾಡಿಸಿ ನಕ್ಕು ಆನಂದಿಸಿ you are my favorite actor ಎಂದು ಮುತ್ತಿಕ್ಕಿದ್ದರು! ಕೆಲವೊಮ್ಮೆ ನನ್ನ ಹಾಸ್ಯಕಂಡು ಮಗುವಂತೆ ನಗುತ್ತಿದ್ದರು! ಮನಸ್ಸು ಮಗುವಂತೆ ನಡೆದಸಂಗತಿ ಮೆಲುಕಾಕಿ ಆನಂದಿಸುತ್ತದೆ! ಇಂದು ಆ ಮಹಾನಟಿ ಇಲ್ಲಾ ಎಂದಾಗ ಮನಸ್ಸಿಗೆ ನೋವಾಯಿತು! ಹೋದ ಅನೇಕ ಹಿರಿನಟರ ಸಾಲಿಗೆ ಜಯಮ್ಮ ಸೇರಿಬಿಟ್ಟರು! ನಿಮ್ಮಆತ್ಮ ಶಾರದೆಯಲ್ಲಿ ಲೀನವಾಗಲಿ! loveyou ಅಮ್ಮ. ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT