ಸಂಚಾರಿ ವಿಜಯ್, ಚಂದ್ರಚೂಡ್ 
ಸಿನಿಮಾ ಸುದ್ದಿ

ನಟ ಸಂಚಾರಿ ವಿಜಯ್ ಹೆಸರಿನಲ್ಲಿ ಗಿಣಿ ದತ್ತು ಪಡೆದ ಗೆಳೆಯ ಚಂದ್ರಚೂಡ್

ರಸ್ತೆ ಅಪಘಾತದ ಕಾರಣ ಅಕಾಲದಲ್ಲಿಯೇ ಅಭಿಮಾನಿಗಳನ್ನು ಅಗಲಿದ ರಾಷ್ಟ್ರ ಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್​ ಹೆಸರಿನಲ್ಲಿ ಪತ್ರಕರ್ತ ಹಾಗೂ ಕನ್ನಡ ಬಿಗ್​ ಬಾಸ್​ ಸೀಸನ್ 8ರ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್​ ಗಿಣಿಯನ್ನು ದತ್ತು ಪಡೆದಿದ್ದಾರೆ.

ರಸ್ತೆ ಅಪಘಾತದ ಕಾರಣ ಅಕಾಲದಲ್ಲಿಯೇ ಅಭಿಮಾನಿಗಳನ್ನು ಅಗಲಿದ ರಾಷ್ಟ್ರ ಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್​ ಹೆಸರಿನಲ್ಲಿ ಪತ್ರಕರ್ತ ಹಾಗೂ ಕನ್ನಡ ಬಿಗ್​ ಬಾಸ್​ ಸೀಸನ್ 8ರ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್​ ಗಿಣಿಯನ್ನು ದತ್ತು ಪಡೆದಿದ್ದಾರೆ.

ಸಂಚಾರಿ ವಿಜಯ್ ಜೊತೆಗಿನ 10 ವರ್ಷಗಳ ಸ್ನೇಹದ ಗುರುತಾಗಿ ಹಾಗೂ ಅವರ ನೆನಪಿನಲ್ಲಿ ಚಕ್ರವರ್ತಿ ಚಂದ್ರಚೂಡ್​ ಮೃಗಾಲಯದಿಂದ ಗಿಳಿಯನ್ನು ದತ್ತು ಪಡೆದಿದ್ದಾರೆ. 

ದಾವಣಗೆರೆಯ ಇಂದಿರಾ ಪ್ರಿಯದರ್ಶಿನಿ ಪ್ರಾಣಿಸಂಗ್ರಹಾಲಯದ ಗಿಣಿಯನ್ನು ದತ್ತು ಪಡೆದ ಚಂದ್ರಚೂಡ್, 1 ವರ್ಷಗಳ ಕಾಲ ಅದರ ಆರೈಕೆ ನಡೆಸಲಿದ್ದಾರೆ.

ತಾವು ಗಿಣಿಯನ್ನು ದತತ್ತು ಪಡೆದ ಬಗ್ಗೆ ಇನ್ ಸ್ಟಾಗ್ರಾಂ ನಲ್ಲಿ ಬರೆದುಕೊಂಡಿರುವ ಚಂದ್ರಚೂಡ್ "ಸಂಚಾರಿ ವಿಜಯ್ ನಿನಗೆ ಗಿಣಿ ಇಷ್ಟ, ಅದಕ್ಕೇ ನಿನ್ನ ಹೆಸರಲ್ಲಿ ಒಂದು ತಕೊಂಡಿದ್ದೇನೆ" ಎಂದಿದ್ದಾರೆ.

ಕೆಲ ದಿನಗಳ ಹಿಂದೆ ನಟ ದರ್ಶನ್ ಮೃಗಾಲಯದಲ್ಲಿರುವ ಪ್ರಾಣಿ, ಪಕ್ಷಿಗಳನ್ನು ದತ್ತು ಪಡೆಯುವ ಮೂಲಕ ನೆರವಾಗುವಂತೆ ಅವರ ಅಭಿಮಾನಿಗಳಿಗೆ ಕರೆ ನೀಡಿದ್ದನ್ನು ನಾವಿಲ್ಲಿ ನೆನೆಯಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!