ಸುದೀಪ್ 
ಸಿನಿಮಾ ಸುದ್ದಿ

ಚಾಮರಾಜನಗರ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ನಟ ಸುದೀಪ್ ಸಹಾಯಹಸ್ತ

ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಖ್ಯಾತಿಯ ಕಿಚ್ಚ ಸುದೀಪ್ ಇತ್ತೀಚೆಗೆ ಸಂಭವಿಸಿದ್ದ ಚಾಮರಾಜನಗರ ದುರಂತದಲ್ಲಿ ಮಡಿದ ಕುಟುಂಬಗಳಿಗೆ ನೆರವಿಗಾಗಿ ಧಾವಿಸಿದ್ದಾರೆ

ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಖ್ಯಾತಿಯ ಕಿಚ್ಚ ಸುದೀಪ್ ಇತ್ತೀಚೆಗೆ ಸಂಭವಿಸಿದ್ದ ಚಾಮರಾಜನಗರ ದುರಂತದಲ್ಲಿ ಮಡಿದ ಕುಟುಂಬಗಳಿಗೆ ನೆರವಿಗಾಗಿ ಧಾವಿಸಿದ್ದಾರೆ.

ಆಮ್ಲಜನಕ ಕೊರತೆಯಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಾವಿಗೀಡಾದವರ ಕುಟುಂಬಗಳ ಪೈಕಿ ಅರ್ಧದಷ್ಟು ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಸುದೀಪ್ ನಡೆಸುತ್ತಿರುವ ಚಾರಿಟೆಬಲ್ ಟ್ರಸ್ಟ್ ವಹಿಸಿಕೊಂಡಿದೆ.

ಚಾಮರಾಜನಗರದ ದುರಂತದಲ್ಲಿ ಒಟ್ಟೂ 24 ಮಂದಿ ಸಾವನ್ನಪ್ಪಿದ್ದರು, ಈ ಪೈಕಿ ತೀರಾ ಅಗತ್ಯವಿರುವ 12 ಮಂದಿಯ ಕುಟುಂಬದ ಜವಾಬ್ದಾರಿಯನ್ನು ಟ್ರಸ್ಟ್ ವಹಿಸಿಕೊಂಡಿದೆ ಎಂದು ಟ್ರಸ್ಟ್ ಸದಸ್ಯರಾದ ರಮೇಶ್ ಹೇಳಿದ್ದಾರೆ. 

ಸಾವನ್ನಪ್ಪಿರುವ ಕುಟುಂಬದ ಪೈಕಿ 12  ಕುಟುಂಬದ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಖರ್ಚನ್ನೂ ಸಹ ಟ್ರಸ್ಟ್ ನೋಡಿಕೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT