ಹಿರಿಯ ಚಿತ್ರಸಾಹಿತಿ ಶ್ರೀರಂಗ 
ಸಿನಿಮಾ ಸುದ್ದಿ

'ಒಳಗೆ ಸೇರಿದರೆ ಗುಂಡು' ಹಾಡು ಖ್ಯಾತ ಚಿತ್ರಸಾಹಿತಿ ಶ್ರೀರಂಗ ಇನ್ನಿಲ್ಲ 

'ಒಳಗೆ ಸೇರಿದರೆ ಗುಂಡು,,,ಹುಡುಗಿಯಾಗುವಳು ಗಂಡು' ಮಾಲಾಶ್ರೀ ಅಭಿನಯದ ನಂಜುಂಡಿ ಕಲ್ಯಾಣ ಚಿತ್ರದ ಈ ಗೀತೆ ಇಂದಿಗೂ ಸಾಕಷ್ಟು ಜನಪ್ರಿಯ, ಈ ಗೀತೆಯ ಸಾಲುಗಳನ್ನು ಬರೆದ ಚಿತ್ರಸಾಹಿತಿ ಶ್ರೀರಂಗ ಇನ್ನಿಲ್ಲ.

ಬೆಂಗಳೂರು:'ಒಳಗೆ ಸೇರಿದರೆ ಗುಂಡು,,,ಹುಡುಗಿಯಾಗುವಳು ಗಂಡು' ಮಾಲಾಶ್ರೀ ಅಭಿನಯದ ನಂಜುಂಡಿ ಕಲ್ಯಾಣ ಚಿತ್ರದ ಈ ಗೀತೆ ಇಂದಿಗೂ ಸಾಕಷ್ಟು ಜನಪ್ರಿಯ, ಈ ಗೀತೆಯ ಸಾಲುಗಳನ್ನು ಬರೆದ ಚಿತ್ರಸಾಹಿತಿ ಶ್ರೀರಂಗ ಇನ್ನಿಲ್ಲ.

86 ವರ್ಷ ವಯಸ್ಸಾಗಿದ್ದ ಶ್ರೀರಂಗ ಅವರು ನಿನ್ನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದು, ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಜಟಕಾ ಕುದುರೆ ಹತ್ತಿ ಪ್ಯಾಟಗ್ ಹೋಗುಮಾ, ರಂಭೆ ನೀ ವಯ್ಯಾರದ ಗೊಂಬೆ, ಬಾರೆ ಬಾರೆ ಕಲ್ಯಾಣ ಮಂಟಪಕ್ಕೆ ಬಾ, ಸುಮ್ ಸುಮ್ನೆ ಓಳ್ ಬಿಡೋ ಸುಂದರಿ ಸೇರಿದಂತೆ ಸಾಕಷ್ಟು ಸಾವಿರಕ್ಕೂ ಹೆಚ್ಚು ಚಿತ್ರಗೀತೆಗಳನ್ನು, ಕೆಲವು ಚಿತ್ರಗಳಿಗೆ ಸಂಭಾಷಣೆ-ಸಾಹಿತ್ಯವನ್ನು ಬರೆದಿದ್ದರು.

ಕಳೆದ ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀರಂಗ ಅವರು ನಿನ್ನೆ ಕೊನೆಯುಸಿರೆಳೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT