ನಟ ಉಪೇಂದ್ರ 
ಸಿನಿಮಾ ಸುದ್ದಿ

ನಟ ಉಪೇಂದ್ರ ರೈತರಿಂದ ನೇರವಾಗಿ ಬೆಳೆಗಳನ್ನು ಖರೀದಿಸುತ್ತಾರೆ; ಈ ಮಾಹಿತಿಗಳನ್ನು ನೀಡಿ ಅವರನ್ನು ಸಂಪರ್ಕಿಸಿ...

ಕೊರೋನಾ ಲಾಕ್ ಡೌನ್ ನಗರವಾಸಿಗಳಿಗೆ ಹಲವು ಸಮಸ್ಯೆಗಳನ್ನು ತಂದರೆ, ಹಳ್ಳಿವಾಸಿಗಳಿಗೂ ಇನ್ನು ಕೆಲವು ಸಮಸ್ಯೆಗಳನ್ನು ಉಂಟುಮಾಡಿದೆ. ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಇಲ್ಲದಾಗಿದೆ, ಹಣ್ಣು-ತರಕಾರಿಗಳನ್ನು ಹೇಗೆ ನಗರಗಳಿಗೆ ಸಾಗಣೆ ಮಾಡುವುದು, ಮಾರುಕಟ್ಟೆ ಎಲ್ಲಿದೆ ಎಂಬ ಚಿಂತೆಯಲ್ಲಿ ರೈತರಿದ್ದಾರೆ.

ಬೆಂಗಳೂರು: ಕೊರೋನಾ ಲಾಕ್ ಡೌನ್ ನಗರವಾಸಿಗಳಿಗೆ ಹಲವು ಸಮಸ್ಯೆಗಳನ್ನು ತಂದರೆ, ಹಳ್ಳಿವಾಸಿಗಳಿಗೂ ಇನ್ನು ಕೆಲವು ಸಮಸ್ಯೆಗಳನ್ನು ಉಂಟುಮಾಡಿದೆ. ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಇಲ್ಲದಾಗಿದೆ, ಹಣ್ಣು-ತರಕಾರಿಗಳನ್ನು ಹೇಗೆ ನಗರಗಳಿಗೆ ಸಾಗಣೆ ಮಾಡುವುದು, ಮಾರುಕಟ್ಟೆ ಎಲ್ಲಿದೆ ಎಂಬ ಚಿಂತೆಯಲ್ಲಿ ರೈತರಿದ್ದಾರೆ.

ಕೆಲವು ಕಡೆಗಳಲ್ಲಿ ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಯಿಲ್ಲದೆ ನೆಲದಲ್ಲಿ ಚೆಲ್ಲಿದ, ನಾಶಮಾಡಿದ ಉದಾಹರಣೆಗಳು ಸಾಕಷ್ಟಿವೆ.

ಈ ಬಾರಿ ಕೊರೋನಾ ಲಾಕ್ ಡೌನ್ ಸಮಯದ ಆರಂಭದಿಂದಲೂ ನಟ ಉಪೇಂದ್ರ ಅವರು ಸಿನಿಮಾ ವಲಯದ ಕಾರ್ಮಿಕರಿಗೆ, ರೈತರಿಗೆ ಅವರ ಪ್ರಜಾಕೀಯ ತಂಡದ ವತಿಯಿಂದ ಸಹಾಯ ಮಾಡುತ್ತಲೇ ಬಂದಿದ್ದಾರೆ.ಬೆಳೆದ ಬೆಳೆ ವ್ಯಾಪಾರವಾಗದೆ ಸಂಕಷ್ಟದಲ್ಲಿರುವ ರೈತರಿಂದ ನಮಗೆ ಅವಶ್ಯಕತೆಯಿರುವ ಬೆಳೆಗಳನ್ನು ಸೂಕ್ತ ಬೆಲೆ ನೀಡಿ ಕೊಂಡುಕೊಳ್ಳುತ್ತೇವೆ, ಬೆಳೆ ಯಾವುದು, ಎಷ್ಟು ಕೆಜಿಯಿದೆ, ಬೆಲೆ ಎಷ್ಟು, ಸಾಗಾಟ ವೆಚ್ಚ ಎಷ್ಟು ಎಂದು ತಿಳಿಸಿ, ಎಲ್ಲಾ ಮಾಹಿತಿಗಳನ್ನು ವಾಟ್ಸಾಪ್ ಸಂಖ್ಯೆ 9845763396ಗೆ ಹಂಚಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT