ಆಯೇಷಾ 
ಸಿನಿಮಾ ಸುದ್ದಿ

ಶಶಿಕಾಂತ್ ಆನೇಕಲ್ ನಿರ್ದೇಶನದ 'ಖಲಾಸ್' ಸಿನಿಮಾದಲ್ಲಿ ಆಯೇಷಾ

ಬಿಎಸ್‌ಆರ್ ಫಿಲ್ಮ್ಸ್ ಬ್ಯಾನರ್‌ನಡಿಯಲ್ಲಿ ಬೋಯಪತಿ ಸುಬ್ಬಾ ರಾವ್ ನಿರ್ಮಿಸಿರುವ ರಾಜಕೀಯ ಕಥೆಯುಳ್ಳ ಸಿನಿಮಾಗೆ ಖಲಾಸ್ ಎಂದು ಟೈಟಲ್ ಇಡಲಾಗಿದ್ದು, ಆಯೇಷಾ ನಾಯಕಿಯಾಗಿ ನಟಿಸಲಿದ್ದಾರೆ. ಚಿತ್ರದಲ್ಲಿ ಅವರು ಪೊಲೀಸ್ ಪಾತ್ರ ನಿರ್ವಹಿಸಲಿದ್ದಾರೆ.

ಶಶಿಕಾಂತ್ ಆನೇಕಲ್  ನಿರ್ದೇಶನದ ಖಲಾಸ್” ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.

ಬಿಎಸ್‌ಆರ್ ಫಿಲ್ಮ್ಸ್ ಬ್ಯಾನರ್‌ನಡಿಯಲ್ಲಿ ಬೋಯಪತಿ ಸುಬ್ಬಾ ರಾವ್ ನಿರ್ಮಿಸಿರುವ ರಾಜಕೀಯ ಕಥೆಯುಳ್ಳ ಸಿನಿಮಾಗೆ ಖಲಾಸ್ ಎಂದು ಟೈಟಲ್ ಇಡಲಾಗಿದ್ದು, ಆಯೇಷಾ ನಾಯಕಿಯಾಗಿ ನಟಿಸಲಿದ್ದಾರೆ. ಚಿತ್ರದಲ್ಲಿ ಅವರು ಪೊಲೀಸ್ ಪಾತ್ರ ನಿರ್ವಹಿಸಲಿದ್ದಾರೆ.

ನಟಿ ಆಯೇಷಾ ಈ ಹಿಂದೆ ಜನ ಗಣ ಮನ ಸಿನಿಮಾ ಭಾಗವಾಗಿದ್ದರು. ತಂಡವು ಇತ್ತೀಚೆಗೆ ಸರಳ ಮುಹೂರ್ತದೊಂದಿ ಸಿನಿಮಾ ಪ್ರಾರಂಭಿಸಿತು. ಆದರೆ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ಮರಣದ ನಂತರ ಚಿತ್ರೀಕರಣ ಸ್ಥಗಿತಗೊಂಡಿತ್ತು.

ನವೆಂಬರ್ 4 ರಿಂದ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ,   ತೆಲುಗಿನ ಖ್ಯಾತ ನಟ‌ ಸುಮನ್, ಉಮೇಶ್ ಬಣಕಾರ್, ಕುರಿ ರಂಗ ಹಾಗೂ ಅತಿಥಿಪಾತ್ರದಲ್ಲಿ ರವಿಕಾಳೆ ಅಭಿನಯಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಲವತ್ತು ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT