ಆಯೇಷಾ 
ಸಿನಿಮಾ ಸುದ್ದಿ

ಶಶಿಕಾಂತ್ ಆನೇಕಲ್ ನಿರ್ದೇಶನದ 'ಖಲಾಸ್' ಸಿನಿಮಾದಲ್ಲಿ ಆಯೇಷಾ

ಬಿಎಸ್‌ಆರ್ ಫಿಲ್ಮ್ಸ್ ಬ್ಯಾನರ್‌ನಡಿಯಲ್ಲಿ ಬೋಯಪತಿ ಸುಬ್ಬಾ ರಾವ್ ನಿರ್ಮಿಸಿರುವ ರಾಜಕೀಯ ಕಥೆಯುಳ್ಳ ಸಿನಿಮಾಗೆ ಖಲಾಸ್ ಎಂದು ಟೈಟಲ್ ಇಡಲಾಗಿದ್ದು, ಆಯೇಷಾ ನಾಯಕಿಯಾಗಿ ನಟಿಸಲಿದ್ದಾರೆ. ಚಿತ್ರದಲ್ಲಿ ಅವರು ಪೊಲೀಸ್ ಪಾತ್ರ ನಿರ್ವಹಿಸಲಿದ್ದಾರೆ.

ಶಶಿಕಾಂತ್ ಆನೇಕಲ್  ನಿರ್ದೇಶನದ ಖಲಾಸ್” ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.

ಬಿಎಸ್‌ಆರ್ ಫಿಲ್ಮ್ಸ್ ಬ್ಯಾನರ್‌ನಡಿಯಲ್ಲಿ ಬೋಯಪತಿ ಸುಬ್ಬಾ ರಾವ್ ನಿರ್ಮಿಸಿರುವ ರಾಜಕೀಯ ಕಥೆಯುಳ್ಳ ಸಿನಿಮಾಗೆ ಖಲಾಸ್ ಎಂದು ಟೈಟಲ್ ಇಡಲಾಗಿದ್ದು, ಆಯೇಷಾ ನಾಯಕಿಯಾಗಿ ನಟಿಸಲಿದ್ದಾರೆ. ಚಿತ್ರದಲ್ಲಿ ಅವರು ಪೊಲೀಸ್ ಪಾತ್ರ ನಿರ್ವಹಿಸಲಿದ್ದಾರೆ.

ನಟಿ ಆಯೇಷಾ ಈ ಹಿಂದೆ ಜನ ಗಣ ಮನ ಸಿನಿಮಾ ಭಾಗವಾಗಿದ್ದರು. ತಂಡವು ಇತ್ತೀಚೆಗೆ ಸರಳ ಮುಹೂರ್ತದೊಂದಿ ಸಿನಿಮಾ ಪ್ರಾರಂಭಿಸಿತು. ಆದರೆ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ಮರಣದ ನಂತರ ಚಿತ್ರೀಕರಣ ಸ್ಥಗಿತಗೊಂಡಿತ್ತು.

ನವೆಂಬರ್ 4 ರಿಂದ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ,   ತೆಲುಗಿನ ಖ್ಯಾತ ನಟ‌ ಸುಮನ್, ಉಮೇಶ್ ಬಣಕಾರ್, ಕುರಿ ರಂಗ ಹಾಗೂ ಅತಿಥಿಪಾತ್ರದಲ್ಲಿ ರವಿಕಾಳೆ ಅಭಿನಯಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಲವತ್ತು ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT