ಪುನೀತ್ ನಿವಾಸಕ್ಕೆ ಆಗಮಿಸಿದ ತೆಲುಗು ನಟ ನಾಗಾರ್ಜುನ 
ಸಿನಿಮಾ ಸುದ್ದಿ

ಪುನೀತ್ ನಿವಾಸಕ್ಕೆ ತೆಲುಗು ನಟ ನಾಗಾರ್ಜುನ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

ಕಳೆದ ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ತೆಲುಗು ನಟ ನಾಗಾರ್ಜುನ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 

ಬೆಂಗಳೂರು: ಕಳೆದ ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ತೆಲುಗು ನಟ ನಾಗಾರ್ಜುನ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 

ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಇಂದು ಅಪರಾಹ್ನ ಆಗಮಿಸಿದ ನಾಗಾರ್ಜುನ, ಪುನೀತ್ ಫೋಟೋಗೆ ಅಂತಿಮ ನಮನ ಸಲ್ಲಿಸಿ, ಪುನೀತ್ ಪತ್ನಿ, ಮಕ್ಕಳು ಹಾಗೂ ಸಹೋದರ ಡಾ. ಶಿವರಾಜ್ ಕುಮಾರ್ ಮತ್ತಿತರರೊಂದಿಗೆ ಮಾತುಕತೆ ನಡೆಸಿ, ಧೈರ್ಯ ತುಂಬಿದರು.

 ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಾಗಾರ್ಜುನ, ಪುನೀತ್ ನಿಧನ ಶಾಕಿಂಗ್ ಆಗಿದೆ. ಅವರು ನಿಧನರಾಗಿದ್ದಾರೆ ಎಂಬುದನ್ನು ನಂಬಲಿಕ್ಕೆ ಆಗುತ್ತಿಲ್ಲ, ಅವರು ಸೆಟ್ ನಲ್ಲಿದ್ದಾಗ ಎಲ್ಲರನ್ನು ಹುರಿದುಂಬಿಸುತ್ತಿದ್ದರು ಎಂದು ಸ್ಮರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು

ಯಾರೋ ಸಿಂಪಲ್ ಸುಧಾ ಗಂಡ ಅಂತೆ ನನಗೆ ಗೊತ್ತಿಲ್ಲ: ವಾರಕ್ಕೆ 75 ಗಂಟೆ ಕೆಲಸ ಮಾಡಬೇಕಂತೆ; ನಾರಾಯಣ ಮೂರ್ತಿ ವಿರುದ್ಧ ಹರಿಪ್ರಸಾದ್ ಗರಂ

ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್ ನಿಂದ ಬಿಗ್ ರಿಲೀಫ್!

ರನ್‌ವೇಯಲ್ಲಿ ಮಂಗಗಳ ಹಾವಳಿ, ಇಂಡಿಗೋ ವಿಮಾನ ಟೇಕ್ ಆಫ್ ರದ್ದು!

ರಾಹುಲ್- ಸೋನಿಯಾ ಗಾಂಧಿ ಏನೇ ಹೇಳಿದ್ರು ಪ್ರಸಾದವೆಂದು ಸ್ವೀಕಾರ: ಕೇಂದ್ರ ಜನಸಾಮಾನ್ಯರ ನೋವು ಅರಿಯಬೇಕು; ಡಿ.ಕೆ. ಶಿವಕುಮಾರ್

SCROLL FOR NEXT