ಪುನೀತ್ ನಿವಾಸಕ್ಕೆ ಆಗಮಿಸಿದ ತೆಲುಗು ನಟ ನಾಗಾರ್ಜುನ 
ಸಿನಿಮಾ ಸುದ್ದಿ

ಪುನೀತ್ ನಿವಾಸಕ್ಕೆ ತೆಲುಗು ನಟ ನಾಗಾರ್ಜುನ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

ಕಳೆದ ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ತೆಲುಗು ನಟ ನಾಗಾರ್ಜುನ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 

ಬೆಂಗಳೂರು: ಕಳೆದ ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ತೆಲುಗು ನಟ ನಾಗಾರ್ಜುನ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 

ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಇಂದು ಅಪರಾಹ್ನ ಆಗಮಿಸಿದ ನಾಗಾರ್ಜುನ, ಪುನೀತ್ ಫೋಟೋಗೆ ಅಂತಿಮ ನಮನ ಸಲ್ಲಿಸಿ, ಪುನೀತ್ ಪತ್ನಿ, ಮಕ್ಕಳು ಹಾಗೂ ಸಹೋದರ ಡಾ. ಶಿವರಾಜ್ ಕುಮಾರ್ ಮತ್ತಿತರರೊಂದಿಗೆ ಮಾತುಕತೆ ನಡೆಸಿ, ಧೈರ್ಯ ತುಂಬಿದರು.

 ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಾಗಾರ್ಜುನ, ಪುನೀತ್ ನಿಧನ ಶಾಕಿಂಗ್ ಆಗಿದೆ. ಅವರು ನಿಧನರಾಗಿದ್ದಾರೆ ಎಂಬುದನ್ನು ನಂಬಲಿಕ್ಕೆ ಆಗುತ್ತಿಲ್ಲ, ಅವರು ಸೆಟ್ ನಲ್ಲಿದ್ದಾಗ ಎಲ್ಲರನ್ನು ಹುರಿದುಂಬಿಸುತ್ತಿದ್ದರು ಎಂದು ಸ್ಮರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT