ರಾಮ್ ಚರಣ್ 
ಸಿನಿಮಾ ಸುದ್ದಿ

ಈಗಲೂ ಪುನೀತ್ ನಿಧನದ ಸುದ್ದಿ ನಂಬಲಾಗುತ್ತಿಲ್ಲ: ರಾಮ್ ಚರಣ್

ಟಾಲಿವುಡ್ ನಟ ರಾಮ್ ಚರಣ್ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಬೆಂಗಳೂರು: ಟಾಲಿವುಡ್ ನಟ ರಾಮ್ ಚರಣ್ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಮನೆಯವರಿಗೆ ಸಾಂತ್ವನ ಹೇಳಿ ಮಾತನಾಡಿದ ಅವರು, ‘‘ಪುನೀತ್ ರಾಜ್‌ಕುಮಾರ್ ನಿಧನ ಅತಿ ದೊಡ್ಡ ನಷ್ಟ. ನಮ್ಮ ಕುಟುಂಬದ ಸದಸ್ಯನನ್ನು ಕಳೆದುಕೊಂಡಂತಾಗಿದೆ. ಈಗಲೂ ಪುನೀತ್ ನಿಧನದ ಸುದ್ದಿ ನಂಬುವುದಕ್ಕೆ ಆಗುತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಮನೆಗೆ ಬಂದಾಗ ತುಂಬಾ ಆತ್ಮೀಯವಾಗಿ ಇರುತ್ತಿದ್ದರು. ನಾವು ಅವರಿಗೆ ಗೆಸ್ಟ್ ಅನ್ನುವಂತೆ ನಮ್ಮ ಜತೆ ಇರುತ್ತಿದ್ದರು. ಮಾನವೀಯ ಮೌಲ್ಯಗಳನ್ನು ಪುನೀತ್​ರಿಂದ ಕಲಿಯಬೇಕು. ವಿ ಲವ್ ಯು ಪುನೀತ್ ರಾಜ್‌ಕುಮಾರ್’’ ಎಂದು ರಾಮ್ ಚರಣ್ ನುಡಿದಿದ್ಧಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT