ಸಿನಿಮೆಟೊಗ್ರಾಫರ್ ಸತ್ಯ ಹೆಗ್ಡೆ, '100' ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ರಮೇಶ್ ಅರವಿಂದ್ ಓರ್ವ ಪರ್ಫೆಕ್ಷನಿಸ್ಟ್ ಮತ್ತು ಪಾಸಿಟಿವ್ ವ್ಯಕ್ತಿ: '100' ಸಿನಿಮೆಟೊಗ್ರಾಫರ್ ಸತ್ಯ ಹೆಗ್ಡೆ

ರಮೇಶ್ ಅರವಿಂದ್ ಅವರು ಓರ್ವ ಪರ್ಫೆಕ್ಷನಿಸ್ಟ್, ಸಿನಿಮಾ ಸೆಟ್ ಗೆ ಪಾಸಿಟಿವ್ ಕಳೆ ತಂದುಕೊಡುತ್ತಾರೆ ಎಂದು ಸಿನಿಮೆಟೊಗ್ರಾಫರ್ ಸತ್ಯ ಹೆಗ್ಡೆ ರಮೇಶ್ ರನ್ನು ಶ್ಲಾಘಿಸಿದ್ದಾರೆ. ಈ ಹಿಂದೆ ಅವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಯು ಟರ್ನ್ ಗೂ ಕೆಲಸ ಮಾಡಿದ್ದರು.

ಬೆಂಗಳೂರು: ನಟ ರಮೇಶ್ ಅರವಿಂದ್ ಅವರ ಸೈಬರ್ ಕ್ರೈಮ್ ಥ್ರಿಲ್ಲರ್ 100 ಸಿನಿಮಾ ನವೆಂಬರ್ 19ರಂದು ತೆರೆ ಕಾಣುತ್ತಿದೆ. ಇದೇ ಸಿನಿಮಾದ ಸಿನಿಮೆಟೊಗ್ರಾಫರ್ ಸತ್ಯ ಹೆಗ್ಡೆ ಈ ಹಿಂದೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಯು ಟರ್ನ್ ಗೂ ಕೆಲಸ ಮಾಡಿದ್ದರು. 

ರಮೇಶ್ ಅರವಿಂದ್ ಜೊತೆ ಸತ್ಯ ಹೆಗ್ಡೆ ಕಾರ್ಯ ನಿರ್ವಹಿಸಿರುವ ಎರಡು ಕನ್ನಡ ಸಿನಿಮಾ ಬಟರ್ ಫ್ಲೈ ಮತ್ತು ಪ್ಯಾರಿಸ್ ಪ್ಯಾರಿಸ್ ಬಿಡುಗಡೆಗೆ ಸಿದ್ಧವಾಗಿದೆ. 

ರಮೇಶ್ ಅರವಿಂದ್ ಓರ್ವ ನಟ ಮತ್ತು ನಿರ್ದೇಶಕ ಅವರ ಜೊತೆ ಕೆಲಸ ಮಾಡುವುದು ಒಳ್ಳೆ ಅನುಭವ ನೀಡುತ್ತದೆ. ಇಷ್ಟು ಸಮಯದ ಬಾಂಧವ್ಯದಿಂದ ಪ್ರತಿ ಸೀನ್ ಶೂಟಿಂಗ್ ವೇಳೆ ಅವರಿಗೆ ಏನು ಬೇಕು ಎನ್ನುವುದನ್ನು ತಿಳಿದುಕೊಳ್ಳುವಷ್ಟು ನೈಪುಣ್ಯ ತಮಗೀಗ ಬಂದಿದೆ ಎನ್ನುತ್ತಾರೆ ಸತ್ಯ ಹೆಗ್ಡೆ. 

ರಮೇಶ್, ಪ್ರಕಾಶ್ ಬೆಳವಾಡಿ, ರಚಿತಾ ರಾಮ್, ಪೂರ್ಣ ಅವರಂಥ ಕಲಾವಿದರು ಕ್ಯಾಮೆರಾ ಮುಂದಿದ್ದಾಗ ಸಿನಿಮೆಟೊಗ್ರಾಫರ್ ಗೆ ಅವರ ಅಭಿನಯವನ್ನು ಸೆರೆಹಿಡಿಯುವುದು ದೊಡ್ಡ ಸವಾಲು. 

ಯಾವುದಕ್ಕೆ ಫೋಕಸ್ ನೀಡಬೇಕು ಎನ್ನುವ ಸಂದಿಗ್ಧತೆ ಎದುರಾಗುತ್ತದೆ. ಅದನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇನೆ ಎನ್ನುವ ವಿಶ್ವಾಸವನ್ನು ಅವರು ತೋರ್ಪಡಿಸಿದ್ದಾರೆ. ರಮೇಶ್ ಅರವಿಂದ್ ಅವರು ಓರ್ವ ಪರ್ಫೆಕ್ಷನಿಸ್ಟ್, ಸಿನಿಮಾ ಸೆಟ್ ಗೆ ಪಾಸಿಟಿವ್ ಕಳೆ ತಂದುಕೊಡುತ್ತಾರೆ ಎಂದು ಅವರು ರಮೇಶ್ ರನ್ನು ಶ್ಲಾಘಿಸಿದ್ದಾರೆ.  

Related Article

ಟ್ರೆಂಡ್ ಸೃಷ್ಟಿಸುತ್ತಿದೆ 'ಏಕ್ ಲವ್ ಯಾ' ಎಣ್ಣೆಗೂ ಹೆಣ್ಣೆಗೂ ಸಾಂಗ್: ಎಲ್ಲೆಲ್ಲೂ  ಹಾಡಿನ ಗುನುಗುನು!

ಮುಸ್ಲಿಮರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ: ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಕಿಡಿ

ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ನೆಲೆ ಕಂಡುಕೊಳ್ಳುವಾಸೆ: ಮುಗಿಲ್ ಪೇಟೆಯಲ್ಲಿ ಕಯಾದು ಲೋಹರ್ ಮೊಹಬ್ಬತ್ ಮಿಂಚು

ಸುಚಿತ್ರ ಫಿಲ್ಮ್ ಸೊಸೈಟಿ ಭವಿಷ್ಯ ಅತಂತ್ರ: ಸದಸ್ಯರ ಆತಂಕ

ಐಎಂಡಿಬಿ ಪಟ್ಟಿಯಲ್ಲಿ 'ಶಾವ್ಶಾಂಕ್ ರಿಡೆಂಪ್ಶನ್' ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ 'ಜೈಭೀಮ್'

ಅರಮನೆ ಮೈದಾನದಲ್ಲಿ ಇಂದು ಅಪರಾಹ್ನ 'ಪುನೀತ್ ನಮನ'ಕಾರ್ಯಕ್ರಮ: ಗಣ್ಯರಿಗೆ ಆಹ್ವಾನ, ಸಿನಿಮಾ ಪ್ರದರ್ಶನ ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗಳಿಗೆ ಬ್ರೇಕ್

ಪ್ರೇಮಂ ಪೂಜ್ಯಂ ಚಿತ್ರಕಥೆ ಕೇಳಿ ಮೆಚ್ಚಿಕೊಂಡಿದ್ದ ರೆಬೆಲ್ ಸ್ಟಾರ್ ಅಂಬರೀಷ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT