ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ 
ಸಿನಿಮಾ ಸುದ್ದಿ

ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಹೊಸ ಚಿತ್ರ; ಪ್ರಧಾನ ಪಾತ್ರದಲ್ಲಿ ಮೇಘನಾ ರಾಜ್

ಅಕಾಲದಲ್ಲಿ ಎಲ್ಲರನ್ನೂ ಅಗಲಿದ ನಟ ಚಿರಂಜೀವಿ ಸರ್ಜಾ ಹುಟ್ಟುಹುಬ್ಬದಂದು ನೂತನ ಚಿತ್ರ ಆರಂಭಗೊಳ್ಳಲಿದೆ. 

ಬೆಂಗಳೂರು: ಅಕಾಲದಲ್ಲಿ ಎಲ್ಲರನ್ನೂ ಅಗಲಿದ ನಟ ಚಿರಂಜೀವಿ ಸರ್ಜಾ ಹುಟ್ಟುಹುಬ್ಬದಂದು ನೂತನ ಚಿತ್ರ ಆರಂಭಗೊಳ್ಳಲಿದೆ. 

ಪಿ.ಬಿ.ಸ್ಟುಡಿಯೋಸ್ ಲಾಂಛನದಲ್ಲಿ ನೂತನ ಚಿತ್ರ ನಿರ್ಮಾಣವಾಗುತ್ತಿದ್ದು, ಪನ್ನಗಾಭರಣ, ಹೊಸ ಪ್ರತಿಭೆ ನಿರ್ದೇಶಕ ವಿಶಾಲ್ ಹಾಗೂ ಸಂಗೀತ ನಿರ್ದೇಶಕ ವಾಸುಕಿ ವೈಭವ್ ಮುಂತಾದವರು ಸೇರಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಚಿರಂಜೀವಿ ಸರ್ಜಾ ಅವರೊಂದಿಗೆ ಸೇರಿ ಚಿತ್ರ ನಿರ್ಮಾಣ ಮಾಡಬೇಕೆಂಬ ಹಂಬಲವಿತ್ತು. ಆಗಲಿಲ್ಲ. ಈಗ ಈ ನೂತನ ಚಿತ್ರ ನಾಳೆ ಅಕ್ಟೋಬರ್ 17ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದಂದೇ ಆರಂಭವಾಗುತ್ತಿದೆ. ಇನ್ನೂಂದು ಸಂತಸದ ವಿಷಯವೆಂದರೆ ಮೇಘನಾರಾಜ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದ ಆರಂಭೊತ್ಸವಕ್ಕೆ ನಿರ್ದೇಶಕ ಟಿ.ಎಸ್.ನಾಗಾಭರಣ, ನಟ ಸುಂದರರಾಜ್ ಹಾಗೂ ಕಲಾ ನಿರ್ದೇಶಕ ಶಿವಕುಮಾರ್ ಆಗಮಿಸಿ ಶುಭ ಕೋರಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೇರಳ- ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್ ವಿರೋಧ!

SCROLL FOR NEXT