ಅಭಯ್ ದಿಯೋಲ್, ಬಾಕ್ಸರ್ ಗಗ್ಲಿಮೊ ಪೆಪೆಲಿಯೊ, ಲಿಯೊನಾರ್ಡೊ 
ಸಿನಿಮಾ ಸುದ್ದಿ

ಲಿಯೊನಾರ್ಡೊ- ಅಭಯ್ ದಿಯೋಲ್ ಸಹಯೋಗದಲ್ಲಿ ಫೇಮಸ್ ಬಾಕ್ಸರ್ ಕುರಿತ ಹಾಲಿವುಡ್ ಸಿನಿಮಾ

20ನೇ ಶತಮಾನದ ಮಧ್ಯಭಾಗದಲ್ಲಿ ಜೀವಿಸಿದ್ದ ಬಾಕ್ಸಿಂಗ್ ಪಟು ಗಗ್ಲಿಮೊ ಪೆಪೆಲಿಯೊ ಎಂಬಾತನ ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದೆ. ಆತ ಜಗದ್ವಿಖ್ಯಾತ ಬಾಕ್ಸರ್ ಗಳಲ್ಲಿ ಒಬ್ಬ ಎಂದು ಹೆಸರಾದ ವ್ಯಕ್ತಿ. 

ಲಾಸ್ ಎಂಜೆಲಿಸ್: ಪ್ರಖ್ಯಾತ ಹಾಲಿವುಡ್ ನಟ ಲಿಯೊನಾರ್ಡೊ ಡಿಕ್ಯಾಪ್ರಿಯೊ ಒಡೆತನದ ಪ್ರೊಡಕ್ಷನ್ ಸಂಸ್ಥೆ ಮತ್ತು ಬಾಲಿವುಡ್ ನಟ ಅಭಯ್ ದಿಯೋಲ್ ಒಡೆತನದ ಸಂಸ್ಥೆ ಸಹಯೋಗದಲ್ಲಿ ಹಾಲಿವುಡ್ ಸಿನಿಮಾ ಘೋಷಣೆಯಾಗಿದೆ. 

20ನೇ ಶತಮಾನದ ಮಧ್ಯಭಾಗದಲ್ಲಿ ಜೀವಿಸಿದ್ದ ಬಾಕ್ಸಿಂಗ್ ಪಟು ಗಗ್ಲಿಮೊ ಪೆಪೆಲಿಯೊ ಎಂಬಾತನ ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದೆ. ಆತ ಜಗದ್ವಿಖ್ಯಾತ ಬಾಕ್ಸರ್ ಗಳಲ್ಲಿ ಒಬ್ಬ ಎಂದು ಹೆಸರಾದ ವ್ಯಕ್ತಿ. 

ಬಾಕ್ಸಿಂಗ್ ಕ್ರೀಡೆಯಲ್ಲಿ ಆತನಿಗೆ ಯಶಸ್ಸು ದೊರೆತಿದ್ದರೂ ಆತನ ಜೀವನ ಸಾಲದಲ್ಲಿ ಮುಳುಗಿತ್ತು. ಅದನ್ನು ತೀರಿಸುವಲ್ಲಿಯೇ ಅವನ ಜೀವನ ಕಳೆದುಹೋಗಿತ್ತು. ಅದು ಸಾಲದೆಂಬಂತೆ ಆತನ ಮಗ ಮಾದಕವ್ಯಸನಿಯಾಗಿದ್ದ. ಇಷ್ತೆಲ್ಲಾ ಸಮಸ್ಯೆಗಳ ನಡುವೆ ಆತನಿಗೆ ನೆಮ್ಮದಿ ಸಿಗುತ್ತಿದ್ದಿದ್ದು ಬಾಕ್ಸಿಂಗ್ ನಲ್ಲಿ. 

ಟೈಟಾನಿಕ್ ನಟ ಲಿಯೊನಾರ್ಡೊ ಡಿಕ್ಯಾಪ್ರಿಯೊ ಜೊತೆ ಭಾರತದ ಅಭಯ್ ದಿಯೋಲ್ ಸಂಸ್ಥೆ ಈ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಭಾರತೀಯರು ಹೆಮ್ಮೆ ಪಡುವ ವಿಚಾರ. 

Related Article

ಹಿರಿಯ ನಟರ ದಂಡೇ ಮೇಳೈಸಿರುವ ರತ್ನನ್ ಪ್ರಪಂಚ: ಅಮೆಜಾನ್ ಪ್ರೈಮ್ ನಲ್ಲಿ ಅಕ್ಟೋಬರ್ 22ರಂದು ತೆರೆಗೆ

ಟಾಲಿವುಡ್ ನಲ್ಲಿ ಕಿಚ್ಚು ಹಚ್ಚಲಿರುವ ಯೋಗಿ ಸಿನಿಮಾ ಲಂಕೆ: ಶೀಘ್ರದಲ್ಲೇ ತೆಲುಗಿಗೆ ರೀಮೇಕ್

ಸಿನಿಮಾ ಸೆಟ್ ನಲ್ಲಿ ಆಕ್ಷನ್ ಕಟ್ ಕೇಳುವುದೇ ರೋಮಾಂಚನ: ಶಿವಾಜಿ ಸುರತ್ಕಲ್ ನಟ ರಮೇಶ್ ಅರವಿಂದ್

ಗ್ರೇಟ್ ಇಂಡಿಯನ್ ಕಿಚನ್ ಅತ್ಯುತ್ತಮ ಸಿನಿಮಾ: ನಿಮಿಷಾ ಸಜಯನ್ ಗೆ ಬೆಸ್ಟ್ ನಟಿ ಪ್ರಶಸ್ತಿ ಸಿಕ್ಕದ್ದಕ್ಕೆ ನಿರ್ದೇಶಕ ಬೇಸರ

ನಾನು ಮತ್ತು ಸುದೀಪ್ ಒಳ್ಳೆ ಫ್ರೆಂಡ್ಸ್: ಥಿಯೇಟರ್ ಮುಂದೆ ಸುದೀಪ್ ಫ್ಯಾನ್ಸ್ ಕಂಡು ಅಫ್ತಾಬ್ ಥ್ರಿಲ್

'ಕ್ರಾಂತಿ' ಯಲ್ಲಿ ದರ್ಶನ್ ಜೊತೆ 'ಬುಲ್ ಬುಲ್' ಬೆಡಗಿ; ನನ್ನ ಸಿನಿ ಪಯಣ ಮರಳಿ ಆರಂಭ: ರಚಿತಾ ರಾಮ್

ಅಮೆಜಾನ್ ಪ್ರೈಮ್ ನಲ್ಲಿ ಡಾಲಿ ಧನಂಜಯ್ ರತ್ನನ್ ಪ್ರಪಂಚ ಸಿನಿಮಾ ಟ್ರೇಲರ್ ಬಿಡುಗಡೆ

ಜೋಗಿ ಪ್ರೇಮ್ ನಿರ್ದೇಶನದ 'ಏಕ್ ಲವ್ ಯಾ' ಚಿತ್ರ ರಿಲೀಸ್ ಡೇಟ್ ಫಿಕ್ಸ್!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT