ಡೊಳ್ಳು ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಸಾಗರ್ ಪುರಾಣಿಕ್ ನಿರ್ದೇಶನದ 'ಡೊಳ್ಳು' ಪ್ರದರ್ಶನ

ಪವನ್ ಒಡೆಯರ್ ಮತ್ತು ಅಪೇಕ್ಷಾ ಪುರೋಹಿತ್ ಮಾಲೀಕತ್ವದ ಒಡೆಯರ್‌ ಮೂವೀಸ್‌ ಲಾಂಛನದ ಅಡಿ ನಿರ್ಮಾಣವಾದ ಡೊಳ್ಳು ಸಿನಿಮಾ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುತ್ತಿದೆ.

ಪವನ್ ಒಡೆಯರ್ ಮತ್ತು ಅಪೇಕ್ಷಾ ಪುರೋಹಿತ್ ಮಾಲೀಕತ್ವದ ಒಡೆಯರ್‌ ಮೂವೀಸ್‌ ಲಾಂಛನದ ಅಡಿ ನಿರ್ಮಾಣವಾದ ಡೊಳ್ಳು ಸಿನಿಮಾ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುತ್ತಿದೆ.

 ಈ ಚಿತ್ರವು ಅಮೆರಿಕದ ಬೋಸ್ಟನ್‌ನಲ್ಲಿ ನಡೆದ ಕಲೈಡೊಸ್ಕೋಪ್ ಇಂಡಿಯನ್ ಫಿಲಂ ಫೆಸ್ಟಿವಲ್‌ನಲ್ಲಿ ಮೊದಲ ಪ್ರದರ್ಶನ ಕಂಡಿತ್ತು. ಢಾಕಾ ಇಂಟರ್‌ನ್ಯಾಷನಲ್‌ ಫಿಲಂ ಫೆಸ್ಟಿವಲ್ ಹಾಗೂ ಡಲ್ಲಾಸ್‌ನ ದಕ್ಷಿಣ ಏಷ್ಯಾ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.  

ಇತ್ತೀಚೆಗೆ ಇನ್ನೋವೇಟಿವ್ ಇಂಟರ್‌ನ್ಯಾಷನಲ್‌ ಚಿತ್ರೋತ್ಸವದಲ್ಲಿ ಸರಸ್ವತಿ ಪಿಂಪ್ಳೆ ಫೌಂಡೇಶನ್ ವತಿಯಿಂದ ನೀಡಲಾದ ದಾದಾಸಾಹೇಬ್ ಫಾಲ್ಕೆ ಉತ್ತಮ ಚಲನಚಿತ್ರ ಪ್ರಶಸ್ತಿ ದೊರಕಿದೆ.

ಡೊಳ್ಳು ಜನಪದ ಕಲೆ ಮತ್ತು ಸಿನಿಮಾದ ಒಂದು ಸುಂದರ ಮಿಲನ' ಎಂದು ನಿರ್ಮಾಪಕ ಪವನ್ ಒಡೆಯರ್ ಅಭಿಪ್ರಾಯ  ಪಟ್ಟಿದ್ದಾರೆ. ಈ ಚಿತ್ರ ಇನ್ನಷ್ಟು ಜನಮನ್ನಣೆ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಪವನ್ ಒಡೆಯರ್ ಬೆಂಬಲವಿಲ್ಲದೆ ಡೊಳ್ಳು ಚಿತ್ರಕ್ಕೆ ಮನ್ನಣೆ ಸಿಗುತ್ತಿರಲಿಲ್ಲ ಎನ್ನುತ್ತಾರೆ ರಾಷ್ಟ್ರ ಪ್ರಶಸ್ತಿ ಪುರಸ್ತಿ ಪುರಸ್ಕೃತ ನಿರ್ದೇಶಕ ಸಾಗರ್ ಪುರಾಣಿಕ್ ಹೇಳಿದ್ದಾರೆ. . “ನಾನು ಉತ್ತಮ ತಂಡವನ್ನು ಹೊಂದಿದ್ದೇನೆ ಮತ್ತು ಅತ್ಯುತ್ತಮವಾದ ಪಾತ್ರವನ್ನು ನೀಡಿದ್ದೇನೆ. ನಮ ಎಲ್ಲಾ ಪ್ರಶಸ್ತಿಗಳು ಮತ್ತು ಮನ್ನಣೆಗಳಿಗೆ ನಾನು ಕೃತಜ್ಞನಾಗಿದ್ದೇನೆ ಮತ್ತು ಪ್ರೇಕ್ಷಕರು ನಮ್ಮ ಚಿತ್ರವನ್ನು ಇಷ್ಟಪಟ್ಟು ಬೆಂಬಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ನಿರ್ದೇಶಕ ಸುನೀಲ್  ಸಾಗರ್. 

ಡೊಳ್ಳು ಚಿತ್ರದಲ್ಲಿ ಡಿಒಪಿ ಅಭಿಲಾಷ್ ಕಲತಿ ಮತ್ತು ಎಂ ಅನಂತ್ ಕಾಮತ್ ಸಂಗೀತ, ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ, ಚಂದ್ರ ಮಯೂರ, ಬಾಬು ಹಿರಣ್ಣಯ್ಯ, ಶರಣ್ಯ ಸುರೇಶ್, ಡಾ ಪ್ರಭುದೇವ, ವರುಣ್ ಶ್ರೀನಿವಾಸ್, ಮತ್ತು ಚಂದ್ರಮನು ಇತರರು ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ