ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಸಾವಿನಲ್ಲೂ ಸಾರ್ಥಕತೆ ಮೆರೆದ 'ರಾಜರತ್ನ': ಪುನೀತ್ ನೇತ್ರದಾನ

ಬದುಕಿದ್ದಾಗ ಒಳ್ಳೆಯ ಮನುಷ್ಯ, ಉತ್ತಮ ನಟ ಎನಿಸಿಕೊಂಡಿದ್ದು ಮಾತ್ರವಲ್ಲದೆ ಸಾವಿನಲ್ಲಿಯೂ ಪುನೀತ್ ರಾಜ್ ಕುಮಾರ್ ಸಾರ್ಥಕತೆ ಮೆರೆದಿದ್ದಾರೆ. ಅವರ ಕಣ್ಣುಗಳನ್ನು ದಾನ ಮಾಡಲು ಕುಟುಂಬ ನಿರ್ಧರಿಸಿದೆ.

ಬೆಂಗಳೂರು: ಬದುಕಿದ್ದಾಗ ಒಳ್ಳೆಯ ಮನುಷ್ಯ, ಉತ್ತಮ ನಟ ಎನಿಸಿಕೊಂಡಿದ್ದು ಮಾತ್ರವಲ್ಲದೆ ಸಾವಿನಲ್ಲಿಯೂ ಪುನೀತ್ ರಾಜ್ ಕುಮಾರ್ ಸಾರ್ಥಕತೆ ಮೆರೆದಿದ್ದಾರೆ. ಅವರ ಕಣ್ಣುಗಳನ್ನು ದಾನ ಮಾಡಲು ಕುಟುಂಬ ನಿರ್ಧರಿಸಿದೆ.

46 ವರ್ಷದ ಸ್ಯಾಂಡಲ್ ವುಡ್ ನ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಬೆಳಗ್ಗೆ 12 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರು ಪತ್ನಿ ಅಶ್ವಿನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು, ನಟರು-ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ಅವರ ಅಭಿಮಾನಿಗಳು ತೀವ್ರ ದುಃಖಸಾಗರದಲ್ಲಿ ಮುಳುಗಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT