ವಿನಯ್ ರಾಜಕುಮಾರ್ 
ಸಿನಿಮಾ ಸುದ್ದಿ

ಸಂಜೆ ಪುನೀತ್ ಪುತ್ರಿ ಆಗಮನ: ಅಂತಿಮ ವಿಧಿವಿಧಾನ ನೆರವೇರಿಸಲಿದ್ದಾರೆ ರಾಘವೇಂದ್ರ ರಾಜಕುಮಾರ್ ಪುತ್ರ ವಿನಯ್​

ನಟ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನ ಕಾರ್ಯವನ್ನು ಪುನೀತ್‌ ಅಣ್ಣ ರಾಘವೇಂದ್ರ ರಾಜ್ ಕುಮಾರ್‌ ಪುತ್ರ ವಿನಯ್ ರಾಜ್ ಕುಮಾರ್ ಅಂತಿಮ ಕಾರ್ಯ ಮಾಡಲಿದ್ದಾರೆ.

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನ ಕಾರ್ಯವನ್ನು ಪುನೀತ್‌ ಅಣ್ಣ ರಾಘವೇಂದ್ರ ರಾಜ್ ಕುಮಾರ್‌ ಪುತ್ರ ವಿನಯ್ ರಾಜ್ ಕುಮಾರ್ ಅಂತಿಮ ಕಾರ್ಯ ಮಾಡಲಿದ್ದಾರೆ.

ರಾಜ್ ಕುಮಾರ್ ಕುಟುಂಬ ಸದಸ್ಯರು ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದು, ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಪುನೀತ್‌ ರಾಜ್ ಕುಮಾರ್‌ ಅವರಿಗೆ ಇಬ್ಬರೂ ಹೆಣ್ಣು ಮಕ್ಕಳಿರುವುದರಿಂದ ಪುನೀತ್‌ ಅಣ್ಣ ರಾಘವೇಂದ್ರ ಅವರ ಪುತ್ರನಿಂದ ಕಾರ್ಯ ನೆರವೇರಿಸಲು ನಿರ್ಧರಿಸಲಾಗಿದೆ.

ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿರುವ ಅಪ್ಪು ಅಂತ್ಯಸಂಸ್ಕಾರಕ್ಕೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಡಾ. ರಾಜ್ ಕುಮಾರ್​ ಸಮಾಧಿಯಿಂದ 125 ಅಡಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ದೂರದಲ್ಲಿ ಅಪ್ಪು ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪುನೀತ್ ಪುತ್ರಿ ಧೃತಿ ನ್ಯೂಯಾರ್ಕ್ ನಿಂದ ಹೊರಟಿದ್ದು ಸಂಜೆ 4. 30 ವೇಳೆಗೆ ಬೆಂಗಳೂರು ತಲುಪಲಿದ್ದಾರೆ, ಅಲ್ಲಿಯವರೆಗೂ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪೂಜೆ ನೆರವೇರಿಸಲಾಗುತ್ತದೆ. ಪುತ್ರಿ ಆಗಮನದ ಬಳಿಕ ಅಂತಿಮ ಕಾರ್ಯ ನೆರವೇರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT