ಗೋವಿಂದ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಗೆ 'ಹೀರೋ ನಂಬರ್ 1' ಎಂಟ್ರಿ: ಪ್ರಜ್ವಲ್ ದೇವರಾಜ್ ಸಿನಿಮಾದಲ್ಲಿ ಗೋವಿಂದ!

ಪ್ರಜ್ವಲ್ ದೇವರಾಜ್ ನಟನೆಯ ಇನ್ನೂ ಟೈಟಲ್ ಫಿಕ್ಸ್ ಮಾಡದ ಥ್ರಿಲ್ಲರ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಕಿರಣ್ ವಿಶ್ವನಾಥ್ ನಿರ್ದೇಶನದ ಸಿನಿಮಾದಲ್ಲಿ ಗೋವಿಂದ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. 

ಬಾಲಿವುಡ್ ನಟ ಗೋವಿಂದ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.  ಪ್ರಜ್ವಲ್ ದೇವರಾಜ್ ನಟನೆಯ ಇನ್ನೂ ಟೈಟಲ್ ಫಿಕ್ಸ್ ಮಾಡದ ಥ್ರಿಲ್ಲರ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಕಿರಣ್ ವಿಶ್ವನಾಥ್ ನಿರ್ದೇಶನದ ಸಿನಿಮಾದಲ್ಲಿ ಗೋವಿಂದ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. 

ಇನ್ನೂ ಈ ಬೆಳವಣಿಗೆ ಬಗ್ಗೆ ನಿರ್ದೇಶಕ ಕಿರಣ್ ವಿಶ್ವನಾಥ್ ಪ್ರತಿಕ್ರಿಯಿಸಿದ್ದು, ನಿರ್ಮಾಪಕ ನವೀನ್ ಕುಮಾರ್, ಗೋವಿಂದ ಅವರ ಜೊತೆ ಮಾತನಾಡಿದ್ದು ಡಾಟೆಡ್ ಲೈನ್ ಮೇಲೆ ಸಹಿ ಮಾಡಬೇಕಾಗಿದೆ. ಕೂಡಲೇ ಅಧಿಕೃತ ಘೋಷಣೆಯೊಂದು ಬಾಕಿ ಉಳಿದಿದೆ.

ಕರ್ನಾಟಕ ಮತ್ತು ಕನ್ನಡದ ಜೊತೆ ಗೋವಿಂದ ಅವರಿಗೆ ಅವಿನಾಭಾವ ಸಂಬಂಧವಿದೆ. ಗೋವಿಂದ ಅವರು ಡಾ. ರಾಜ್ ಕುಮಾರ್ ಅವರ ಬಹು ದೊಡ್ಡ ಅಭಿಮಾನಿ.

ಸಮಾರಂಭವೊಂದರಲ್ಲಿ ಹರ್ಷಿಕಾ ಪೂಣಚ್ಚ ಜೊತೆ ಎಂದೆಂದೂ ನಿನ್ನನು ಮರೆತು ಹಾಡು ಹಾಡಿದ್ದರು. 1990 ರಲ್ಲಿ ಊಟಿಯಲ್ಲಿ ಗೋವಿಂದ ಅವರ ಹಲವು ಶೂಟಿಂಗ್ ನಡೆದಿದ್ದವು.

ಕೆಂಪೇಗೌಡ ಮತ್ತು ರನ್ನ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಕಿರಣ್, ಊರ್ವಿ ಮತ್ತು ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾದಲ್ಲಿ ಎಡಿಟರ್ ಆಗಿ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT